ನಿಲ್ಲದ ರಾಜಕೀಯ ಹೈಡ್ರಾಮ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಕಚೇರಿ ಎದುರು ಪ್ರತಿಭಟನೆ ನಡೆಸಲು ಮುಂದಾಗಿದ ದೆಹಲಿ ಘಟಕದ ಮುಖ್ಯಸ್ಥ ಅನಿಲ್ ಕುಮಾರ್ ಸೇರಿದೆಂತೆ ಇತರೆ ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನದ ಬಿಜೆಪಿ ರಾಜಕಾರಣದ ವಿರುದ್ಧ ತೀವ್ರ ಕೀಡಿಕಾರಿದ ಅವರು ರಾಜಸ್ಥಾನದಲ್ಲಿ ಪ್ರಜಾಪ್ರಭುತ್ವದ ಮೂಲಕ ಆರಿಸಲ್ಪಟ್ಟ ಸರ್ಕಾರವನ್ನು ಉರುಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ.ಪ್ರಜಾಪ್ರಭುತ್ವದ ವಿರೋಧಿ ಹಾಗೂ ಸಂವಿಧಾನ ವಿರೋಧಿ ಎಂದು ಉದ್ಘೋಷ ಕೂಗಿದರು ಅನಿಲ್ ಕುಮಾರ್ ಇಂತಹ ಧೋರಣೆಗಳು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು […]