ಲಖೀಂಪುರ್‌ಖೇರಿ ಹಿಂಸಾಚಾರ ಪ್ರಕರಣಕ್ಕೆ  ಪ್ರಮುಖ ಆರೋಪಿಯಾಗಿರುವ ಆಶಿಶ್‌ ಮಿಶ್ರಾ ರವರನ್ನು ಉತ್ತರ ಪ್ರದೇಶದ ಕ್ರೈಂ ಬ್ರಾಂಚ್ ಪೋಲೀಸರ ಎದುರು ಹಾಜರಾಗಿದ್ದಾರೆ.ಕೇಂದ್ರ ಗೃಹ ಖಾತೆ ಸಹಾಯಕ ಸಚಿವ ಅಜಯ ಕುಮಾರ್‌ ಮಿಶ್ರಾ ಪುತ್ರ ಆಶಿಶ್‌ ಮಿಶ್ರಾ ವಿರುದ್ಧ ಪೊಲೀಸರು ಈಗಾಗಲೇ ಕೊಲೆ ಕೇಸ್ ದಾಖಲಿಸಿಕೊಂಡಿದ್ದು, ಇದುವರೆಗೆ ಬಂಧಿಸಿಲ್ಲ. ತೀವ್ರ ವಿಚಾರಣೆಯನ್ನು ಭಾರಿ ಭದ್ರತೆಯೊಂದಿಗೆ ನಡೆಸುತ್ತಿದ್ದಾರೆ.ಶುಕ್ರವಾರವೂ ವಿಚಾರಣೆಗೆ ಆಗಮಿಸಿರದ ಹಿನ್ನಲೆಯಲ್ಲಿ ಪೊಲೀಸರು ಹೊಸತಾಗಿ ಸಮನ್ಸ್‌ ನೀಡಿ, ಶನಿವಾರ ಬೆಳಗ್ಗೆ 11 ಗಂಟೆಗೆ ಹಾಜರಾಗುವಂತೆ, ತಪ್ಪಿದಲ್ಲಿ […]

Advertisement

Wordpress Social Share Plugin powered by Ultimatelysocial