ಯಡಿಯೂರಪ್ಪ ಮೇಲೆ ಬಿಜೆಪಿ ಮುನಿಸಿಕೊಂಡಿದೆ ಅನ್ನೋದು ಶುದ್ಧ ಸುಳ್ಳು. ಯಡಿಯೂರಪ್ಪನವರೇ ನಮ್ಮ ಸರ್ವೋಚ್ಛ ನಾಯಕರು ಎಂದು ಸಿಎಂ ಬಸವರಾಜ್‌ ಬೊಮ್ಮಾಯಿ ಹೇಳಿದ್ದಾರೆ. ಯೆಡಿಯೂರಪ್ಪ ಎಲ್ಲ ಕೆಲಸ ಮಾಡುತ್ತೇವೆ. ನನ್ನ ಹಾಗು ಬಿಎಸ್‌ವೈ ನಡುವಿನ ಭಿನ್ನಾಬಿಪ್ರಾಯ ಕೂಡ ಸುಳ್ಳು. ಆ ಥರಹದ ಯಾವುದೇ ಗೊಂದಲ ಇಲ್ಲ ನನ್ನದು ಬಿಎಸ್‌ವೈ ಅವರದ್ದು ತಂದೆ ಮಗನ ಸಂಬಂಧ ಎಂದು ಸ್ಪಷ್ಟ ಪಡಿಸಿದರು. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ಲೋಡ್‌ಮಾಡಿ: https://play.google.com/store/apps/details?id=com.speed.newskannada Please follow and like […]

  ರಾಜಕೀಯವಾಗಿ ಯಾರೂ ಯಾರನ್ನೂ ಮುಗಿಸಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಹೇಳಿದ್ದಾರೆ. ಬಿಎಸ್‌ವೈ ಅವರನ್ನ ಸಿಎಂ ಸ್ಥಾನದಿಂದ ಕೆಳಗಿಳಿಸಿ, ಬಸವರಾಜ್‌ ಬೊಮ್ಮಾಯಿಯವರನ್ನ ಸಿಎಂ ಮಾಡ್ತಾ ಇದ್ದಂತೆ, ಬಿಜೆಪಿಯಲ್ಲಿ ಬಿಎಸ್‌ಸವೈಗೆ ಬೆಲೆ ಇಲ್ಲ. ಇನ್ನು ಅವರಿಗೆ ಸ್ಥಾನಮಾನ ಸಿಗಲ್ಲ ಎಂಧು ಮಾತನಾಡಿಕೊಳುತ್ತಿದ್ದರು. ಈ ಮಾತು ಪದೇ ಪದೇ ಕೇಳಿ ಬರ್ತಾನೇ ಇರುತ್ತೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಬಿಎಸ್‌ವೈ ಮಾತನಾಡಿದ್ದಾರೆ. ಬಿಜೆಪಿಯಲ್ಲಿ ನನಗೆ ನನ್ನದೇ ಆದ ಶಕ್ತಿ ಇದೆ. […]

Advertisement

Wordpress Social Share Plugin powered by Ultimatelysocial