ನಾಡು ನುಡಿಗೆ ಅಪಮಾನ ಮಾಡುವಂತದ್ದು ಯಾರಿಗೂ ಶೋಭೆ ತರುವಂತದ್ದು ಅಲ್ಲ ರಾಯಣ್ಣ ಪ್ರತಿಮೆಗೆ ವಿರೋಪ ಗೊಳಿಸಿರೋದು ಖಂಡನೀಯ ಎಂದು ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರು ಕಿಡಿಕಾರಿದ್ದಾರೆ…ಜವಬ್ದಾರಿಯುತ ಸರ್ಕಾರಗಳು ಇಂತಹ ಘಟನೆ ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು.ಬಾವುಟ ಸುಟ್ಟು ಹಾಕಿದವರ ವಿರುದ್ದ ಮಹಾರಾಷ್ಟ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು.ಪ್ರತಿಭಟನೆ ನೆಪದಲ್ಲಿ ಮಹಾನೀಯರ ಪ್ರತಿಮೆ ದಾಳಿ ಸಹಿಸಿಕೊಳ್ಳೋಕೆ ಆಗುವುದಿಲ್ಲ.ಶಾಂತಿ ಸುವ್ಯವಸ್ಥೆ ಕೆಡೆಸುವವರ ವಿರುದ್ಧ ಸರ್ಕಾರ ಗಂಭೀರವಾಗಿ ಪರಿಗಣಿಸಬಬೇಕು.ಪುಂಡಾಟಿಕೆ ಮಾಡಿವ್ರ ವಿರುದ್ದ ಕಠಿಣ ಕ್ರಮ […]

ಕಳೆದ ಕೆಲ ದಿನಗಳಿಂದ ವಿಪಕ್ಷ ನಾಯಕ ಸಿದ್ದರಾಮಯ್ಯು ಮತ್ತು ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಮಧ್ಯ  ಮಾತಿನ ಸಮರ ನಡೆಯುತ್ತಿದೆ. ಅದರ ನಡುವೆ ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಾಂಗ್ರೆಸ್​ ಸೇರಲು ಮುಂದಾಗಿದ್ದಾರೆ ಎಂದು ಹೆಚ್​​.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಹೆಚ್​​.ಡಿ. ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನವರ ಕುರಿತು ಗಂಭೀರ ಆರೋಪ ಮಾಡಿದ್ದಾರೆ. ಸಿದ್ದರಾಮಯ್ಯ ದಿಢೀರ್​ ಅಂತ ಸೋನಿಯಾ ಗಾಂಧಿ ಭೇಟಿ ಆಗಿದ್ದೇಕೆ.? […]

ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಅವರು ಇಂದು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ವತಿಯಿಂದ ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ‘ನಾವೀನ್ಯತೆ ಮತ್ತು ಪರಿಣಾಮ’ ಕುರಿತ ಕಾರ್ಯಕ್ರಮವನ್ನು ವರ್ಚುಯಲ್ ಮಾಧ್ಯಮದ ಮುಖಾಂತರ ಉದ್ಘಾಟಿಸಿದರು. ಉನ್ನತ ಶಿಕ್ಷಣ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಡಾ|| ಸಿ.ಎನ್.ಅಶ್ವತ್ಥ್ ನಾರಾಯಣ್, ಜವಳಿ ಮತ್ತು ಸಕ್ಕರೆ ಸಚಿವ ಶಂಕರ್ ಮುನೇನಕೊಪ್ಪ, ಶಾಸಕರಾದ ಜಗದೀಶ್ ಶೆಟ್ಟರ್, ಅರವಿಂದ್ ಬೆಲ್ಲದ್, ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಡಾ|| ಇ.ವಿ.ರಮಣರೆಡ್ಡಿ ಮತ್ತಿತರರು ಭಾಗವಹಿಸಿದ್ದರು.

ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಉಸ್ತುವಾರಿಯಾಗಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ನೇಮಕ ಮಾಡಲಾಗಿದೆ.ಉಸ್ತುವಾರಿಗಳ ಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದ್ದು, ವಿಜಯೇಂದ್ರ ಅವರಿಗೆ ಹಾನಗಲ್ ಉಸ್ತುವಾರಿ ನೀಡಲಾಗಿದೆ. ಸಿಂದಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿಗಳನ್ನು ನಿಯೋಜಿಸಿದ್ದು, ವಿಜಯೇಂದ್ರ ಅವರನ್ನು ಕೈಬಿಡಲಾಗಿತ್ತು.ವಿಜಯೇಂದ್ರ ಅವರನ್ನು ದೂರ ಇಟ್ಟಿರುವ ಬಗ್ಗೆ ವಿಜಯೇಂದ್ರ ಬೆಂಬಲಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿಂದೆ ಹಲವು ಉಪಚುನಾವಣೆಗಳಲ್ಲಿ ಬಿಜೆಪಿ ಗೆಲ್ಲದ ಕ್ಷೇತ್ರಗಳಲ್ಲೂ ಗೆಲುವಿಗೆ ಕಾರಣರಾಗಿದ್ದ ವಿಜಯೇಂದ್ರ […]

ಬೆಂಗಳೂರು, ಅಕ್ಟೋಬರ್ 04 : ಟಾಟಾ ಟೆಕ್ನಾಲಜೀಸ್ ಸಂಸ್ಥೆಯ ಅಧ್ಯಕ್ಷ ಆನಂದ್ ಭಡೆ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚಿಸಿದರು.ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಜಿ.ಜಗದೀಶ್, ಕೌಶಲ್ಯಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಸೆಲ್ವಕುಮಾರ್ ಉಪಸ್ಥಿತರಿದ್ದರು.  

‘ಖಾತೆ ಹಂಚಿಕೆಯ ವಿಚಾರ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟದ್ದು. ಅವರು ಯಾವುದೇ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸುತ್ತೇನೆ’ ಎಂದು ನೂತನ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದರು.ರಾಮನಗರದಲ್ಲಿ  ಮಾತನಾಡಿದ ಅವರು, ಇಂತಹದ್ದೇ ಖಾತೆ ಕೊಡಿ ಎಂದು ನಾನು ಅವರಿಗೆ ಮನವಿ ಮಾಡಿಲ್ಲ. ನೀಡುವ ಖಾತೆಯನ್ನು ಸಮರ್ಪಕವಾಗಿ ನಿಭಾಯಿಸುತ್ತೇನೆ. ಪಕ್ಷ ನೀಡಿರುವ ಸಚಿವ ಸ್ಥಾನವನ್ನು ಬಳಸಿಕೊಂಡು ತಾಲೂಕನ್ನು ಇನ್ನಷ್ಟು ಅಭಿವೃದ್ಧಿಪಡಿಸುತ್ತೇನೆ ಎಂದು ಹೇಳಿದರು. ಇದನ್ನೂ ಓದಿ:ಇಂಗ್ಲೆಂಡ್ ಮಾಜಿ ಕ್ರಿಕೆಟಿಗ ರಾಬಿನ್ ನಿಧನ- ಜಾಕ್ಮನ್ ಗೌರವ ಸೂಚಿಸಿ […]

Advertisement

Wordpress Social Share Plugin powered by Ultimatelysocial