ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲಸ ಮಾಡುತ್ತಿರುವ ಹೊರರಾಜ್ಯದ ಕಾರ್ಮಿಕರಿಗೆ ಅವರ ಊರಿಗೆ ತೆರಳಲು ಅನುಕೂಲವಾಗುವಂತೆ ಮಂಗಳೂರು ರೈಲು ನಿಲ್ದಾಣದಿಂದ ರೈಲಿನ ವ್ಯವಸ್ಥೆ ಮಾಡಬೇಕೆಂದು ದಕ್ಷಿಣ ಕನ್ನಡ ಸಂಸದರೂ, ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷರೂ ಆಗಿರುವ ನಳಿನ್ ಕುಮಾರ್ ಕಟೀಲ್ ಅವರು ಕೇಂದ್ರ ರೈಲ್ವೆ ಸಚಿವರಾದ ಸನ್ಮಾನ್ಯ ಪಿಯೂಶ್ ಗೋಯಲ್ ಹಾಗೂ ಕೇಂದ್ರ ರೈಲ್ವೆ ಸಹಾಯಕ ಸಚಿವರಾದ ಸನ್ಮಾನ್ಯ ಸುರೇಶ್ ಅಂಗಡಿಯವರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.ಸುಮಾರು 3500 ಹೊರರಾಜ್ಯದ ಕಾರ್ಮಿಕರು […]