ಕಲಬುರ್ಗಿ: ಕುಮಾರಸ್ವಾಮಿ ಅವರು ಆರ್‌ಎಸ್‌ಎಸ್‌ ಬಗ್ಗೆ ಟೀಕಿಸಿರುವುದನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಅವರು ಇತ್ತೀಚೆಗೆ ಸಾಕಷ್ಟು ಅಧ್ಯಯನ ಮಾಡುತ್ತಿದ್ದಾರೆ. ಬಹುಶಃ ತಮ್ಮ ವಿದ್ಯಾರ್ಥಿ ದಿನಗಳಲ್ಲೂ ಇಷ್ಟೊಂದು ಓದಿರಲಿಕ್ಕಿಲ್ಲ‘ ಎಂದು ವಸತಿ ಸಚಿವ ವಿ. ಸೋಮಣ್ಣ ಟೀಕಿಸಿದ್ದಾರೆ. ವಿಮಾನ ನಿಲ್ದಾಣದಿಂದ ಸಿಂದಗಿಗೆ ತೆರಳುವ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಮಾನದಲ್ಲಿ ಬರುವಾಗಲೂ ಅವರೊಂದಿಗೆ ಮಾತನಾಡಿದೆ. ನಾನು ಚಿಕ್ಕ ವಯಸ್ಸಿನಲ್ಲಿಯೇ ಆರ್‌ಎಸ್‌ಎಸ್‌ನೊಂದಿಗೆ ನಂಟು ಹೊಂದಿದ್ದೆ. ಅದು ರಾಷ್ಟ್ರನಿರ್ಮಾಣ ಹಾಗೂ ವ್ಯಕ್ತಿತ್ವವನ್ನು ಬೆಳೆಸುವಲ್ಲಿ ನಿರತವಾಗಿದೆಯೇ ಹೊರತು […]

Advertisement

Wordpress Social Share Plugin powered by Ultimatelysocial