ಇತ್ತೇಚಿನ ದಿನಗಳಲ್ಲಿ ಅನಾರೋಗ್ಯದಿಂದ ಸುಧಾರಿಸಿಕೊಳ್ಳುವುದು ಕಷ್ಟಕರ. ಅನಾರೋಗ್ಯಕ್ಕೆ ತುತ್ತಾದಾಗ ಆಸ್ಪತ್ರೆಗಳಿಗೆ ಹೋಗುವ ಬದಲು ನಮ್ಮ ಅಡುಗೆ ಮನೆಯಲ್ಲಿರುವ ಪದಾರ್ಥಗಳನ್ನುಸೇವಿಸುವುದರ ಮೂಲಕ ರೋಗಗಳಿಂದ ದೂರ ಉಳಿಯಬಹುದು. ಇದು ಚಳಿಗಾಲವಾದ್ದರಿಂದ ಇದು ನಿಮ್ಮ ದೇಹವನ್ನು ದುರ್ಬಲಗೊಳಿಸುತ್ತದೆ ಮತ್ತು ರೋಗನಿರೋಧಕ ಶಕ್ತಿ ಕಡಿಮೆಯಾಗುತ್ತದೆ. ಹಾಗೂ ಕೋವಿಡ್-19 ರ ಹೊಸ ರೂಪಾಂತರವಾದ ಓಮಿಕ್ರಾನ್ ಸೋಂಕಿನ ಹೆಚ್ಚಳವಾಗುತ್ತಿದೆ. ಹಾಗಾಗಿ ನಿಮ್ಮ ಬಗ್ಗೆ ಮತ್ತು ನೀವು ಸೇವಿಸುವ ಆಹಾರದ ಬಗ್ಗೆ ಕಾಳಜಿ ವಹಿಸ ಬೇಕು. ಕರಿಮೆಣಸು ಆಯುರ್ವೇದದ ಅತ್ಯಂತ […]

Advertisement

Wordpress Social Share Plugin powered by Ultimatelysocial