ರಾಜ್ಯಾದಂತ್ಯ  ಶಾಲಾ-ಕಾಲೇಜುಗಳು ಆರಂಭವಾಗಿವೆ. ಆದರೆ ಸರಿಯಾಗಿ ಬಸ್‍ಗಳ ವ್ಯವಸ್ಥೆ ಇಲ್ಲದೆ… ಮಕ್ಕಳು ಜೋತು ಬಿದ್ದು ಬಸ್‍ನಲ್ಲಿ ಪ್ರಯಾಣ ಮಾಡಿರುವ ಘಟನೆ ಬೆಳಗಾವಿಯಲ್ಲಿ ಕಂಡು ಬಂದಿದೆ.ಜಿಲ್ಲೆಯ ಬೆಳಗುಂದಿ ಗ್ರಾಮಕ್ಕೆ ಹೋಗುವ ಬಸ್‍ನಲ್ಲಿ ವಿದ್ಯಾರ್ಥಿಗಳು ಬಸ್‍ನಲ್ಲಿ ಜೋತು ಬಿದ್ದಿದ್ದ ದೃಶ್ಯ ಕಂಡು ಬಂದಿದ್ದು, ಈ ರೀತಿ ಬಸ್‍ನಲ್ಲಿ ಜೋತು ಬಿದ್ದು ಹೋಗುವಾಗ ವಿದ್ಯಾರ್ಥಿಗಳ ಜೀವಕ್ಕೆ ಏನಾದ್ರು ಕುತ್ತು ಬಂದರೆ ಯಾರು ಹೊಣೆ, ಆದ್ದರಿಂದ ಕೂಡಲೇ  ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್  ಇತ್ತ ಲಕ್ಷ್ಯ […]

ಸರಕಾರ ಸಾರಿಗೆ ಸಂಸ್ಥೆಯನ್ನು ಉಳಿಸಬೇಕೆಂದು ಒತ್ತಾಯಿಸಿ ಮತ್ತು ಸಾರಿಗೆ ನೌಕರರಿಗೆ ನ್ಯಾಯಯುತ 6ನೇ ವೇತನ ಆಯೋಗದ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಗುರುವಾರದಿಂದ ಅನಿರ್ದಿಷ್ಟಾವಧಿ ಧರಣಿಯನ್ನು ಕರ್ನಾಟಕ ರಸ್ತೆ ಸಾರಿಗೆ ಮಜ್ದೂರ್ ಸಂಘ ಒಕ್ಕೂಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಪ್ರಾರಂಭಿಸಿದೆ.   ಅಲ್ಪಸಂಖ್ಯಾತರು, ರೈತರು, ಕಾರ್ಮಿಕರು, ಬ್ಯಾಂಕ್ ನೌಕರರು ಸರಕಾರದ ಧೋರಣೆ ವಿರುದ್ಧ ಬೀದಿಗಳಿದಿದ್ದು. ಆದರೆ ಇಂದು ಸರಕಾರಿ ಸಾರಿಗೆ ನೌಕರರು ಪ್ರತಿಭಟನೆಯಲ್ಲಿ ತೊಡಗಿಸಿ ಸಾರಿಗೆ ಸಂಸ್ಥೆಯನ್ನು ಉಳಿಸಿ ಎಂದು […]

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿಗೂ ತಟ್ಟಿದ ಸಾರಿಗೆ ನೌಕರರ ಮುಷ್ಕರದ ಬಿಸಿ,ಬಿಸಿಲು ನಾಡು ರಾಯಚೂರು ಜಿಲ್ಲೆಯ ದೇವದುರ್ಗ ದಲ್ಲಿಯು ಬಸ್ ಸಂಚಾರ ಬಂದ್ ಬಸ್ ನಿಲ್ದಾಣದಲ್ಲಿ ಸಾರಿಗೆ ನೌಕರರಿಂದ ಪ್ರತಿಭಟನೆ, ಸಾರಿಗೆ ಇಲ್ಲದೆ ಪ್ರಯಾಣಿಕರು ಪರದಾಟ ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಣೆ ಮಾಡಬೇಕು,ಕೋವಿಡ್19 ರಲ್ಲಿ ಮೂವತ್ತು ಲಕ್ಷ ರೂಪಾಯಿ ಸಾರಿಗೆ ನೌಕರರಿಗೆ ಪರಿಹಾರ ನಿಧಿ ಘೋಷಣೆ ಮಾಡಿದ್ದಾರೆ ಆದರೆ ಕೊರೋನ್ ದಿಂದ ಸತ್ತವರಿಗೆ ಇದುವರೆಗೆ ಒಂದು ರೂಪಾಯಿ ಇಲ್ಲ […]

ನೌಕರರ ಬೇಡಿಕೆಗೆ ಸ್ಪಂದಿಸದ ಸರ್ಕಾರದ ಕ್ರಮ ವಿರೋಧಿಸಿ ವಿಜಯನಗರದಲ್ಲಿ ಸಾರಿಗೆ ನೌಕರರು ಬಸ್‌ಗಳ ಸಂಚಾರ ಬಂದ್ ಮಾಡಿ ಪ್ರತಿಭಟನೆ ಆರಂಭಿಸಿದ್ದಾರೆ. ‌ ಬೆಳಗ್ಗೆ ಯಿಂದ‌ ಸಾರಿಗೆ ವ್ಯತ್ಯಯ ಬಿಎಂಟಿಸಿ ಬಸ್‌ಗಳ ಸಂಚಾರ ಸ್ಥಗಿತಗೊಂಡಿದೆ. ಕಚೇರಿಗೆ ತೆರಳಲು ಸಾರ್ವಜನಿಕರು‌ ಪರದಾಡುತ್ತಿದ್ದಾರೆ. ಇದನ್ನೂ ಓದಿ:ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆ ರೌಡಿಗಳ ಪೆರೇಡ್..!!

Advertisement

Wordpress Social Share Plugin powered by Ultimatelysocial