ಮುಜಾಫರ್ : ಬಿಹಾರದ ಮುಜಾಫರ್ಪುರದಲ್ಲಿ ಬಾಗ್ಮತಿ ನದಿಯಲ್ಲಿ ಶಾಲಾ ಮಕ್ಕಳನ್ನ ಕರೆದೊಯ್ಯುತ್ತಿದ್ದ ದೋಣಿ ಮಗುಚಿ ದುರಂತ ಸಂಭವಿಸಿದೆ. ಪ್ರಸ್ತುತ 10 ಮಕ್ಕಳು ಕಾಣೆಯಾಗಿದ್ದಾರೆ ಎಂದು ವರದಿಗಳು ತಿಳಿಸಿದ್ದು, ಇದು ಅವರ ಸುರಕ್ಷತೆಯ ಬಗ್ಗೆ ಕಳವಳವನ್ನ ಹುಟ್ಟುಹಾಕಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸಂತ್ರಸ್ತ ಕುಟುಂಬಗಳಿಗೆ ಸರ್ಕಾರ ನೆರವು ನೀಡಲಿದೆ ಎಂದು ಭರವಸೆ ನೀಡಿದ್ದು, ಮುಜಾಫರ್ಪುರದ ಡಿಎಂ ನೇತೃತ್ವದಲ್ಲಿ ಘಟನೆಯ ಬಗ್ಗೆ ತನಿಖೆಯನ್ನು ಘೋಷಿಸಿದರು. ಬೆಳಿಗ್ಗೆ 10:30 ರಿಂದ 11 […]