ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನವರ ಆಪ್ತನ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ ಬೆನ್ನಲ್ಲೇ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಇಂದು ದಿಢೀರ್ ದೆಹಲಿ ಪ್ರವಾಸ ಮಾಡಿದ್ದಾರೆ. ಅಷ್ಟಕ್ಕೂ ಸಿಎಂ ಬೊಮ್ಮಾಯಿ ದೆಹಲಿಗೆ ತರಾತುರಿಲ್ಲಿ ಯಾಕೆ ಹೋದ್ರು.? ಬಿಎಸ್ ವೈ ಆಪ್ತನ ಮನೆ ಮೇಲೆ ಐಟಿ ರೇಡ್ ಆಗಿದ್ದಕ್ಕೆ ಸಿಎಂ ದೆಹಲಿಗೆ ಹೊದ್ರಾ..? ಅಥವಾ ಸಚಿವ ಸಂಪುಟ ವಿಸ್ತರಣೆಗೆ ಸಿಎಂ ದೆಹಲಿಗೆ ತೆರಳಿದರಾ.? ಈ […]