ಮೇಕೆದಾಟು ಪಾದಯಾತ್ರೆ ವೇಳೆ ಕಾಂಗ್ರೆಸ್ ನಿಂದ ಕೋವಿಡ್ ನಿಯಮ ಉಲ್ಲಂಘನೆಯಾಗಿರುವುದು ಬಂದಿದ್ದು, ಈ ಹಿನ್ನೆಲೆಯಲ್ಲಿ ಕಾನೂನು ಉಲ್ಲಂಘನೆ ಮಾಡಿದವರು ಎಷ್ಟೇ ದೊಡ್ಡ ನಾಯಕರಾದರೂ ಅವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ಹೇಳಿದ್ದಾರೆ. ಆರ್‌ಟಿ ನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕೋವಿಡ್ ನಿಯಮ ಉಲ್ಲಂಘಿಸುವ ಎಲ್ಲರ ವಿರುದ್ಧ ಕ್ರಮ ಖಚಿತ. ‌ಎಷ್ಟೇ ದೊಡ್ಡ ನಾಯಕ ಇರಲಿ ಅಥವಾ ಜನ ಸಾಮಾನ್ಯ ಇರಲಿ. ಕಾನೂನು ರೀತಿ ಕ್ರಮ ಖಚಿತ. […]

Advertisement

Wordpress Social Share Plugin powered by Ultimatelysocial