ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಶುಕ್ರವಾರ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡ್-19 ಮೂರನೇ ಡೋಸ್  ಲಸಿಕೆ ತೆಗೆದುಕೊಂಡರು. ನಂತರ ಮಾತನಾಡಿದ ಅವರು ಕೊರೋನಾ ಮೂರನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಅರ್ಹ ಫಲಾನುಭವಿಗಳು ಅಗತ್ಯವಾಗಿ ಬೂಸ್ಟರ್ ಡೋಸ್ ಪಡೆಯುವ ಮೂಲಕ ಕೊರೋನಾ ನಿಯಂತ್ರಣಕ್ಕೆ ಕೈಜೋಡಿಸಬೇಕು ಎಂದು ಮನವಿಯನ್ನು ಮಾಡಿಕೊಂಡರು.ಈ ಸಂದರ್ಭದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸಚಿವ  ಡಾ .ಕೆ. ಸುಧಾಕರ್‌ ಉಪಸ್ತಿತರಿದ್ದರು. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ […]

Advertisement

Wordpress Social Share Plugin powered by Ultimatelysocial