ಲಾಕ್ ಡೌನ್ ವಿಸ್ತರಣೆ ಬಗ್ಗೆ ರ್ಚೆ ಸಾಕು. ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ, ಬೇರೆ ಮರ್ಗಗಳ ಬಗ್ಗೆ ಆಲೋಚಿಸಿ ಎಂದು ವಲಯ ಉಸ್ತುವಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಲಹೆ ನೀಡಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಬೆಂಗಳೂರು ಲಾಕ್ ಡೌನ್ ಕುರಿತ ಸ್ಥಿತಿಗತಿ ರ್ಚೆ ವೇಳೆ ಬಹುತೇಕ ಸಚಿವರು ಲಾಕ್ ಡೌನ್ ವಿಸ್ತರಣೆ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದರು. ಒಂದು ವಾರದ ಲಾಕ್ ಡೌನ್ ನಿಂದ ಕೊರೊನಾ ಹಬ್ಬುವಿಕೆ […]