ಕೆಪಿಸಿಸಿ ಅಧ್ಯಕ್ಷರ ಪದಗ್ರಹಣಕ್ಕೆ ಸಿಎಂ ಯಡಿಯೂರಪ್ಪ ಮೌಖಿಕ ಅನುಮತಿ ಕೊಟ್ಟಿದ್ದಾರೆ. ಆದರೆ ಸರ್ಕಾರದಿಂದ ಅಧಿಕೃತ ಆದೇಶ ಸಿಕ್ಕ ಬಳಿಕ ಕಾರ್ಯಕ್ರಮ ಆಯೋಜನೆಯ ದಿನಾಂಕ ನಿಗದಿ ಮಾಡುತ್ತೇವೆ ಎಂದು ಸಂಸದ ಡಿ.ಕೆ. ಸುರೇಶ್ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಅನುಮತಿ ಹಿನ್ನೆಲೆ ಕಾರ್ಯಕ್ರಮದ ದಿನಾಂಕ ನಿಗದಿಪಡಿಸಿ ಆಚರಿಸುತ್ತೇವೆ .ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಪದಗ್ರಹಣಕ್ಕೆ ನಮ್ಮ ಅಭ್ಯಂತರವಿಲ್ಲ ಎಂಬ ಸಿಎಂ ಬಿಎಸ್ವೈ ಹೇಳಿಕೆ ಸಂತಸ ತಂದಿದೆ. ನಮ್ಮ ಅರ್ಜಿಗೆ ಸಹಮತಿ […]