ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕಿAತ, ಸೋಂಕಿತರಿಗೆ ಉತ್ತಮ ರೀತಿಯಲ್ಲಿ ಚಿಕಿತ್ಸೆ ನೀಡುವಂತ ಕೆಲಸವನ್ನು ಮಾಡಬೇಕು. ಟೆಲಿಮೆಡಿಸಿನ್ ಮೂಲಕವೂ ಸೋಂಕಿತರಿಗೆ ಚಿಕಿತ್ಸೆ ನೀಡುವ ಕ್ರಮವನ್ನು ಜಾರಿಗೆ ಮಾಡಲಾಗುತ್ತಿದೆ ಎಂದು ಸಿಎಂ ಬಿಎಸ್ವೈ ತಿಳಿಸಿದರು. ಇಂದು ಸಿಎಂ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ತಜ್ಞರ ಸಭೆಯನ್ನು ನಡೆಸಲಾಯಿತು. ಈಸಭೆಯಲ್ಲಿ ತಜ್ಞರು ಮೊದಲು ಸೋಂಕಿತರು, ಶಂಕಿತರಿಗೆ ಧೈರ್ಯ ತುಂಬುವAತ ಕೆಲಸ ಮಾಡಬೇಕು ಎಂಬುದಾಗಿ ಸಲಹೆ ಮಾಡಿದ್ದಾರೆ. ಅನೇಕ ತಜ್ಞರು […]