ಬಿಎಸ್‌ವೈ ಅವರ ಜೊತೆ ನಾನು ಸಾಕಷ್ಟು ಮಾತುಕತೆ ನಡೆಸಿದ್ದೇನೆ. ಸಿಎಂ ಜೊತೆ ವಿಶ್ವನಾಥ್ ಅವರು ಮಾತಾಡಿ ಆರಾಮವಾಗಿ ಹೋಗಿದ್ದಾರೆ ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಗೆದ್ದವರಿಗೆಲ್ಲ ಯಡಿಯೂರಪ್ಪನವರು ಸಚಿವ ಸ್ಥಾನ ಕೊಟ್ಟಿದ್ದಾರೆ. ಇದೀಗ ಸೋತವರು ಕೂಡ ಸಚಿವ ಸ್ಥಾನ ಕೇಳುತ್ತಿದ್ದಾರೆ. ಪಕ್ಷ ಸೇರುವಾಗ ಏನು ಮಾತು ಕೊಟ್ಟಿದ್ದಾರೋ ಅದು ಅವರಿಗೆ ಗೊತ್ತಿದೆ. ಅದನ್ನು ಈಗಾಗಲೇ ಮಾತುಕತೆ ನಡೆಸಿದ್ದಾರೆ. ಸದ್ಯ ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ. […]

Advertisement

Wordpress Social Share Plugin powered by Ultimatelysocial