ಕೋವಿಡ್ -19 ಪ್ರಕರಣಗಳ ಹೆಚ್ಚಳದ ನಡುವೆಯೇ ಕೇಂದ್ರ ಬಜೆಟ್​ ಅಧಿವೇಶನದ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಸಾಂಕ್ರಾಮಿಕ ರೋಗದಿಂದಾಗಿ ಕಳೆದ ಐದು ಸಂಸತ್ತಿನ ಅಧಿವೇಶನಗಳನ್ನು ಮೊಟಕುಗೊಳಿಸಲಾಗಿದೆ. ಇನ್ನು ಈ ಅಧಿವೇಶನವು ಉತ್ತರ ಪ್ರದೇಶ, ಪಂಜಾಬ್ ಮತ್ತು ಉತ್ತರಾಖಂಡ್ ಸೇರಿದಂತೆ ಐದು ರಾಜ್ಯಗಳ ಚುನಾವಣೆಗ ಸಂದರ್ಭದಲ್ಲಿಯೇ ನಡೆಯಲಿದೆ. ಕೋವಿಡ್​ ಸೋಂಕು ಹೆಚ್ಚಿರುವ ಸಂದರ್ಭದಲ್ಲಿ ನಡೆಯುತ್ತಿರುವ ಈ ಅಧಿವೇಶನದ ವೇಳೆ ರಾಜ್ಯಸಭೆ ಮತ್ತು ಲೋಕಸಭೆಯ ಸಾಮಾಜಿಕ ಅಂತರ ಕಾಯ್ದಗೊಂಡು ಆಸನ ವ್ಯವಸ್ಥೆಗಳು ಸೇರಿದಂತೆ ಕೋವಿಡ್ ಮುನ್ನೆಚ್ಚರಿಕಾ […]

ವಿಧಾನಸಭೆ ಬಜೆಟ್‌ ಅಧಿವೇಶನವನ್ನು ಮೊಟಕುಗೊಳಿಸಿದನ್ನು ಖಂಡಿಸಿ ವಾಟಾಳ್ ನಾಗರಾಜ್ ಮೈಸೂರ್ ಬ್ಯಾಂಕ್ ವೃತ್ತದಲ್ಲಿ ಕರಾಳ ದಿನಾಚರಣೆಯನ್ನು  ಆಚರಿಸಿದ್ದಾರೆ. ಬಳಿಕ ಮಾತನಾಡಿದ ವಾಟಲ್ ಸ್ಪೀಕರ್  ಸಿಎಂ ಯಡಿಯೂರಪ್ಪರ ರಬ್ಬರ್ ಸ್ಟಾಂಪ್ ಆಗಿದ್ದಾರೆ, ಈ ಬೆಳವಣಿಗೆ ಪ್ರಜಾ ಪ್ರಭುತ್ವಕ್ಕೆ ಅಪಾಯಕಾರಿಯಾಗಿದೆ, ಶಾಸಕರ ಮೇಲೆ ಏಕಪತ್ನಿವ್ರತದ ಮೇಲೆ ಚರ್ಚೆ ಮಾಡಿರುವುದು ಅಗೌರವ ಅನೈತಿಕ ಕೆಟ್ಟ ಚಿಂತನೆ ಎಂದು ಸರ್ಕಾರದ ವಿರುದ್ಧ ವಾಟಾಳ್ ಕಿಡಿಕಾರಿದ್ದಾರೆ.ಇದಲ್ಲದೆ ಆಡಳಿತ ಪಕ್ಷ ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ರಾಜ್ಯದ ಸಮಸ್ಯೆಗಳನ್ನು […]

Advertisement

Wordpress Social Share Plugin powered by Ultimatelysocial