ಚಿಲ್ಲರೆ ಹಣ ಕೇಳಿದ್ದಕ್ಕೆ ಪ್ರಯಾಣಿಕನ ಮೇಲೆ ಕಂಡಕ್ಟರ್ ಹಲ್ಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆ ಮುಳುಬಾಗಿಲು ಪಟ್ಟಣದ ಹಳೇ ಕೋರ್ಟ್ ಸರ್ಕಲ್ ಬಳಿ ನಡೆದಿದೆ. ಟಿಕೆಟ್ ಹಿಂದೆ ಐದು ರೂಪಾಯಿ ಚಿಲ್ಲರೆ ಬರೆದುಕೊಟ್ಟಿದ್ದ ಕಂಡಕ್ಟದ್ರು. ನಂತರ ನಿಲ್ದಾಣ ಬಂದಾಗ ಪ್ರಯಾಣ ಚಿಲ್ಲರೆ ಕೊಡುವಂತೆ ಕಂಡಕ್ಟರ್ ಬಳಿ ಕೇಳಿದ್ದಾನೆ . ಆಗ ಕಂಡಕ್ಟರ್ ಚಿಲ್ಲರೆ ಇಲ್ಲವೆಂದಿದ್ದು ಇಬ್ಬರ ನಡುವೆ ಇದೇ ವಿಚಾರಕ್ಕೆ ಪ್ರಯಾಣಿಕ ಹಾಗೂ ಕಂಡಕ್ಟರ್ ನಡುವೆ ಮಾತಿನ ಚಕಮಕಿ ನಡೆದು,ರಸ್ತೆಯಲ್ಲೇ […]

Advertisement

Wordpress Social Share Plugin powered by Ultimatelysocial