ಮೂರನೇ ದಿನಕ್ಕೆ ಕಾಲಿಟ್ಟ ಸಾರಿಗೆ ಇಲಾಖೆ ನೌಕರರ ಪ್ರತಿಭಟನೆ. ಕಲಬುರ್ಗಿ ಕೇಂದ್ರ ಬಸ್ ನಿಲ್ದಾಣದಲ್ಲಿ ಸಾಮಾಜಿಕ ಹೋರಾಟಗಾರರು ಪ್ರತಿಭಟನೆಗೆ ಸಾಥ್ ನೀಡಿದ್ದು. ಸಾರಿಗೆ ಇಲಾಖೆಯ ಕಾರ್ಮಿಕರು ಬಸ್ ಡ್ರೈವರ್ ತಮ್ಮ ಪ್ರಾಣವನ್ನೇ ಕೈಯಲ್ಲಿ ಹಿಡಿದುಕೊಂಡು ವಾಹನ ಚಾಲನೆ ಮಾಡುತ್ತಾರೆ ಅಂತವರಿಗೆ ಸರ್ಕಾರ ಬೇಗನೆ ಬೇಡಿಕೆಗಳನ್ನು ಇಡೇರಿಸಬೇಕೇಂದು ಎಂದು ಹೋರಾಟಗಾರರು ಆಗ್ರಹ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ಮುಂಜಾನೆ 10 ಗಂಟೆಯದರೂ ಚಳಿಗೆ ಹೊರಬಾರದ ಸಾರ್ವಜನಿಕರು

Advertisement

Wordpress Social Share Plugin powered by Ultimatelysocial