ಮೇ ೨೫ ರಿಂದ ಮೇ ೩೦ ರ ವರೆಗೆ ನಗರದ ೭ ಮರ್ಗಗಳಲ್ಲಿ ೧೨ ಉಚಿತ ಸಿಟಿ ಬಸ್ಸೇವೆಗೆ ರಾಜ್ಯ ಬಿಜೆಪಿ ಘಟಕಾಧ್ಯಕ್ಷ ನಳಿನ್ ಕುಮಾರ್ ಕಟೀಲ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಿದರು. ಲಾಕ್ಡೌನ್ ಸಡಿಲಿಕೆಯಾದ ಬಳಿಕ ಹೆಚ್ಚಿನ ಕಡೆಗಳಲ್ಲಿ ಕೆಲಸ ಕರ್ಯಗಳು ಆರಂಭಗೊಂಡಿದ್ದು, ಸಾರಿಗೆ ವ್ಯವಸ್ಥೆ ಇಲ್ಲದೇ ದುಪ್ಪಟ್ಟು ಹಣ ಕೊಟ್ಟು ಕೆಲಸಕ್ಕೆ ಹೋಗಬೇಕಾಗಿದೆ. ಅಲ್ಲದೇ ಸಮೂಹ ಸಾರಿಗೆ ಬಳಸುವುದರಿಂದ ಕೋವಿಡ್ ಹರಡುತ್ತದೆ ಎನ್ನುವ ಭೀತಿಯೂ […]