ಕೇಂದ್ರ ಸರ್ಕಾರ ಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿಯೊಂದನ್ನ ನೀಡಿದೆ ಹೌದು ಇನ್ನು ಮುಂದೆ ಹೆಚ್ಚುವರಿಯಾಗಿ ಕಾರ್ಮಿಕರನ್ನ ದುಡಿಸಿಕೊಂಡರೆ ಹೆಚ್ಚಿನ ವೇತನವನ್ನ ಖಡ್ಡಾಯವಾಗಿ ನೀಡಲೇಬೇಕು ಎನ್ನುವ ಆದೇಶವನ್ನ ಕೇಂದ್ರ ಸರ್ಕಾರ ಹೊರಡಿಸಿದೆ. ಕಾರ್ಮಿಕ ಸಚಿವಾಲಯದ ಕಾರ್ಯದರ್ಶಿ ಹಿರಾಲಾಲ್ ಸಮರೀಯಾ ಸಂಸದೀಯ ಸದನ ಸಮಿತಿಗೆ ಈ ಸಂಬAಧ ಸೂಚನೆ ನೀಡಿದ್ದು, ಕಾರ್ಮಿಕ ಕಾನೂನುಗಳ ಪ್ರಕಾರ ಅಧಿಕ ಅವಧಿಗೆ ದುಡಿಸಿಕೊಳ್ಳುವ ಕಾರ್ಮಿಕರಿಗೆ ಸೂಕ್ತ ಪರಿಹಾರ ನೀಡಬೇಕು. ಕೊರೊನಾ ಲಾಕ್‌ಡೌನ್ ಬಳಿಕ ಕೆಲವು ರಾಜ್ಯಗಳು ಕಾರ್ಮಿಕ ಕಾನೂನಿಗೆ […]

Advertisement

Wordpress Social Share Plugin powered by Ultimatelysocial