ಬೆಂಗಳೂರು, ಸೆಪ್ಟೆಂಬರ್ 14: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ 10 ದಿನಗಳ ಕಾಲ ಸಿಸಿಬಿ ಕಸ್ಟಡಿಯಲ್ಲಿರುವ ಹಿಂದುತ್ವ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸ್ಪೋಟಕ ಹೇಳಿಕೆವೊಂದನ್ನು ನೀಡಿದ್ದಾರೆ. ಸ್ವಾಮೀಜಿ ಬಂಧನವಾದರೆ, ದೊಡ್ಡ-ದೊಡ್ಡವರ ಹೆಸರುಗಳು ಬಹಿರಂಗವಾಗಲಿವೆ ಎಂದು ತಿಳಿಸಿದ್ದಾರೆ. ಗುರುವಾರ ಬೆಳಗ್ಗೆ ಮಹಿಳಾ ಪುನರ್ವಸತಿ ಕೇಂದ್ರದಿಂದ ಸಿಸಿಬಿ ಕಚೇರಿಗೆ ಕರೆತಂದಾಗ ಚೈತ್ರಾ ಈ ಆರೋಪ ಮಾಡಿದ್ದಾರೆ. ಇಂದಿರಾ ಕ್ಯಾಂಟೀನ್ನ ಬಾಕಿ ಬಿಲ್ಗಳನ್ನು ಪಡೆಯಲು ದೂರುದಾರ ಗೋವಿಂದ ಬಾಬು ಪೂಜಾರಿ ಸಂಚು ನಡೆಸಿದ್ದಾರೆ ಎಂದು ಇದೇ […]
#chaitra kundapur#viral#trending#todaynews
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡುವುದಾಗಿ ಭರವಸೆ ನೀಡಿ ಕೈಗಾರಿಕೋದ್ಯಮಿಗೆ ಕೋಟಿ ರೂಪಾಯಿ ವಂಚಿಸಿದ ಆರೋಪದ ಮೇಲೆ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಬಂಧನವಾಗಿದೆ. MLA ಟಿಕೆಟ್ ಕೊಡಿಸುವುದಾಗಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಕುಂದಾಪುರ ಸೇರಿದಂತೆ ಇಬ್ಬರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಉಡುಪಿಯಲ್ಲಿ ವಶಕ್ಕೆ ಪಡೆದಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಚೈತ್ರಾ ಕುಂದಾಪುರ ತನ್ನ ಸಹಚರರ ಜತೆ ಸೇರಿ ಬೈಂದೂರಿನ ಉದ್ಯಮಿಯೊಬ್ಬರಿಗೆ […]