ಕೋಲಾರ ಜಿಲ್ಲೆಯಲ್ಲಿ ಹಣದ ರಾಜಕಾರಣ ಮಾಡುವ ಮೂಲಕ ರಾಜಕೀಯ ಪಾವಿತ್ರ್ಯತೆಯನನು ಹಾಳು ಮಾಡಿದ್ದೇ ಕೊತ್ತೂರು ಮಂಜುನಾಥ್ ಎಂದು ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಓಂಶಕ್ತಿ ಚಲಪತಿ ಕಿಡಿಕಾರಿದ್ದಾರೆ.ಅವರು ಇಂದು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಇಷ್ಟು ದಿನ ಕೊತ್ತೂರು ಮಂಜುನಾಥ್ ಎಲ್ಲಿದ್ರು..? ಈಗ ದಿಢೀರ್ ಅಂತ ಬಂದು ಕೋಲಾರ ವಿಧಾನಸಭಾ ಕ್ಷೇತ್ರದ ಮುಂದಿನ ಅಭ್ಯರ್ಥಿ ನಾನೇ ಅಂತ ಹೇಳಿಕೆ ನೀಡಿರುವುದು ನೋಡಿದರೆ ಮುಂದಿನ ದಿನಗಳಲ್ಲಿ ಕೋಲಾರ ಕ್ಷೇತ್ರದ ಭವಿಷ್ಯ ನೆನೆದು ಆತಂಕ […]

Advertisement

Wordpress Social Share Plugin powered by Ultimatelysocial