ಭ್ರಷ್ಟಾಚಾರ ನಿರ್ಮೂಲನೆ ಜಾಗೃತಿ ಸಪ್ತಾಹ ಕಾರ್ಯಕ್ರಮವನ್ನು ಚಾಮರಾಜನಗರ ಜಿಲ್ಲೆ ಯಳಂದೂರಿನಲ್ಲಿ ಆಯೋಜಿಸಲಾಯಿತು ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ನೀಲಕಂಠಸ್ವಾಮಿ ಮಾತನಾಡಿ ಇಂದು ನಮ್ಮ ಕಾಲೇಜಿನ ವತಿಯಿಂದ ದಿನನಿತ್ಯ ನಡೆಯುವ ಲಂಚ ರಹಿತ ಆಡಳಿತಾತ್ಮಕ ನಿಲುವು ತರುವ ಮಟ್ಟದಲ್ಲಿ ನಮ್ಮ ಕಾಲೇಜು ಶಿಕ್ಷಣ ಇಲಾಖೆ ಪ್ರತಿವರ್ಷ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಭ್ರಷ್ಟಾಚಾರ ನಿರ್ಮೂಲನ ಜಾಥ ಕಾರ್ಯಕ್ರಮವನ್ನು ಮಾಡಲಾಗುತ್ತದೆ ಎಂದು ಹೇಳಿದರು.