ಚಾಮರಾಜನಗರದ ಗೂಳಿಪುರ ಗ್ರಾಮದ ಸುಭ್ರಮಣ್ಯ ಸ್ವಾಮಿ ದೇವಸ್ಥಾನಲ್ಲಿ 5 ನೇ ವರ್ಷದ ಆರಾಧನಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು….ಗ್ರಾಮದಲ್ಲಿ ಸುಭ್ರಮಣ್ಯ ಸ್ವಾಮಿಯ ಉತ್ಸವವನ್ನು ನಡೆಸಿ. ನಂತರ ಅನ್ನ ಸಂತರ್ಪಣೆಯನ್ನು ಗ್ರಾಮಸ್ಥರು ಏರ್ಪಡಿಸಿದರು..ಆರಾಧನಾ ಮಹೋತ್ಸವಕ್ಕೆ ಹೊಂಡರಬಾಳು ಮಠದ ನೀಲಕಂಠಶಿವಾಚಾರ್ಯ ಸ್ವಾಮೀಜಿಗಳು ಚಾಲನೆ ನೀಡಿ ಮಾತನಾಡಿದರು..ಗ್ರಾಮಸ್ಥರು 3 ವರ್ಷಗಳಿಂದ ಈ ಅನ್ನ ಸಂತರ್ಪಣೆ ಮಾಡಿಕೊಂಡು ಬರುತ್ತಿದ್ದು, ದೇವಸ್ಥಾನದ ಭಕ್ತರು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಅಭಿವೃದ್ಧಿ ಆಗಲಿ ಎಂದು ಆರೈಸಿದರು…ಕೋವಿಡ್ ಕಾರಣದಿಂದ ಭಕ್ತರು ಎಲ್ಲಾ […]

ಚಾಮರಾಜನಗರ ಜಿಲ್ಲೆಯ ಹನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಡೆಯರ ಪಾಳ್ಯ ಸಮೀಪದಲ್ಲಿ ಗಾಂಜಾ ಪ್ರಕರಣ ದ್ದಾಖಲಾಗಿದು ಶಿವನಾಗು ಮಹಾದೇವಪ್ಪ ಎಂಬುವವರು ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆಯುತ್ತಿದರು. ಖಚಿತ ಮಾಹಿತಿಯ ಆದರದ ಪರಿಶೀಲಿಸಿದಾಗ. ಸುಮಾರು 10000 ಬೆಲೆ ಬಾಳುವಂತ ಗಾಂಜಾ ಪತ್ತೆಯಾಗಿದ್ದು ಈ ಪ್ರಕರಣ ಹನೂರು ಪೊಲೀಸ್ ಠಾಣೆಯ ಪಿ.ಎಸ್.ಐ.ನಾಗೇಶ್ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿ ಯಾಗಿದ್ದಾರೆ. ಇದನ್ನು ಓದಿ : ಲಾರಿ‌ ಹರಿದು ವಿದ್ಯಾರ್ಥಿ ಸ್ಥಳದಲ್ಲಿಯೇ ಸಾವು

ಚಾಮರಾಜನಗರದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಜಿಲ್ಲೆಯಾದ್ಯಂತ ಪ್ರತಿದಿನ ಸಂಜೆ 4 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಹೌದು ಇನ್ನು ಮುಂದೆ ಸಂಜೆ 4 ಗಂಟೆ ನಂತರ ಅಗತ್ಯಸೇವೆಗಳನ್ನು ಹೊರತುಪಡಿಸಿ ಎಲ್ಲಾ ರೀತಿಯ ವ್ಯಾಪಾರ ವಹಿವಾಟನ್ನು ನಿರ್ಬಂಧಿಸಲಾಗಿದೆ. ವಾಹನ ಸಂಚಾರವನ್ನು ಸಹ ನಿಷೇಧಿಸಲಾಗಿದೆ. ಕೊರೊನಾ ಸೋಂಕು ಹರಡುವುದನ್ನು ನಿಯಂತ್ರಿಸಲು ಹಾಗೂ ಸಾರ್ವಜನಿಕರ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾ […]

Advertisement

Wordpress Social Share Plugin powered by Ultimatelysocial