ಮಹಾಲಯ ಅಮಾವಾಸ್ಯೆ ಅಂಗವಾಗಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳುವ ಭಕ್ತರಿಗೆ ನಿರಾಸೆ ಕಾದಿದೆ. ಅಕ್ಟೋಬರ್ 5 ರಿಂದ 7 ರ ತನಕ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಿ ಮೈಸೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಮಂಗಳವಾರ, ಬುಧವಾರ ಮತ್ತು ಗುರುವಾರ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ನಿಷೇಧಿಸಲಾಗಿದೆ..ಕೋವಿಡ್ ಮಾರ್ಗಸೂಚಿಗಳ ಅನ್ವಯ ಹೆಚ್ಚು ಜನರು ಸೇರದಂತೆ ತಡೆಯಲು ಮೈಸೂರು ಜಿಲ್ಲಾಧಿಕಾರಿ ಗೌತಮ್ ಬುಗಾದಿ ಭಕ್ತರ ಪ್ರವೇಶವನ್ನ ನಿಷೇಧಿಸಿ ಆದೇಶವನ್ನ ಹೊರಡಿಸಿದ್ದಾರೆ. ಅಕ್ಟೋಬರ್ […]

Advertisement

Wordpress Social Share Plugin powered by Ultimatelysocial