ಬಂಡೀಪುರ ಅರಣ್ಯ ವ್ಯಾಪ್ತಿಯ ಕುನಗಹಳ್ಳಿ ಗ್ರಾಮದ ಜನರ ನಿದ್ದೆ ಗೆಡಿಸಿದ್ದ ಚಿರತೆ ಕೊನೆಗೂ ಇಂದು ಬೋನಿಗೆ ಬಿದ್ದದೆ. ಸುಮಾರು 2-3 ದಿನದಿಂದ ಜಮೀನಿನಲ್ಲಿ ಚಿರತೆಯ ಹೆಜ್ಜೆಗುರುತು ಕಂಡು ಆತಂಕಕ್ಕೆ ಹೊಳಗಾಗಿದ್ದ ಗ್ರಾಮಸ್ಥರಿಗೆ ಬಿಗ್ ರಿಲೀಫ್ ಸಿಕ್ಕಿದಂತ್ತಾಗಿದೆ.   ಚಿರತೆ ಓಡಾಟದ ಬಗ್ಗೆ ಮಾಹಿತಿ ಪಡೆದ ಅರಣ್ಯಾಧಿಕಾರಿ RFO ನವೀನ್ ಕುಮಾರ್ ಚಿರತೆಗೆ ಚಕ್ರವ್ಯೂಹ ರಚಿಸಿ ಚಿರತೆಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ನಾಗಾಲ್ಯಾಂಡ್‌ಯಿಂದ ಬಂದ ಹ್ಯಾಕ್ ಚೋರರು ..!  

Advertisement

Wordpress Social Share Plugin powered by Ultimatelysocial