ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಮಕ್ಕಳು ಮಂಗಳೂರಿನಲ್ಲಿ ಪತ್ತೆಯಾಗುವ ಮೂಲಕ ನಾಪತ್ತೆ ಪ್ರಕರಣ ಈಗ ಸುಖಾಂತ್ಯ ಕಂಟಿದೆ. ಕಳೆದ ಭಾನುವಾರದಿಂದ ಹೆತ್ತವರ ನಿದ್ದಗೆಡಿಸಿದ್ದ 7 ಮಂದಿ ಮಕ್ಕಳಲ್ಲಿ ಮೂರು ಮಂದಿ ಸೋಮವಾರ ಬೆಂಗಳೂರಿನಲ್ಲಿ ಪತ್ತೆಯಾಗಿದ್ದರು. ಮತ್ತೆ ನಾಲ್ಕು ಮಂದಿ ಮಕ್ಕಳು ಮಂಗಳವಾರ ಬೆಳಗ್ಗೆ ಮಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. ಪೊಲೀಸರು ವಿಶೇಷ ತಂಡಗಳನ್ನು ರಚಿಸಿ ಹುಡುಕಾಡಿದರೂ ಪತ್ತೆಯಾಗದ ಮಕ್ಕಳು, ಮಂಗಳೂರಿನ ಆಟೋ ಚಾಲಕರ ಸಮಯಪ್ರಜ್ಞೆಯಿಂದ ಪತ್ತೆಯಾಗಿರೋದು ವಿಶೇಷವಾಗಿದೆ. ಮಂಗಳೂರಿನಲ್ಲಿ ಅಮೃತವರ್ಷಿಣಿ, ರಾಯನ್ ಸಿದ್ದಾರ್ಥ, ಚಿಂತನ್, ಭೂಮಿ […]