ಮನೆ ಕಟ್ಟೆ ನಿರ್ಮಾಣಕ್ಕೆ ಇಟ್ಟಿಗೆ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಮಗುಚಿ ಇಬ್ಬರು ಮೃತಪಟ್ಟಿರುವ ಘಟನೆ ಚಳ್ಳಕೆರೆ ತಾಲ್ಲೂಕು ರೇಕಲಗೆರೆ ಲಂಬಾಣಿ ಹಟ್ಟಿ ಬಳಿ ನಡೆದಿದೆ.ಮೊಳಕಾಲ್ಮೂರು ತಾಲ್ಲೂಕು ಯರೇನಹಳ್ಳಿಯಿಂದ ಚಿತ್ರದುರ್ಗ ನಗರಕ್ಕೆ ಕಟ್ಟಡ ನಿರ್ಮಾಣ ಕ್ಕೆಂದು ಇಟ್ಟಿಗೆ ಸಾಗಿಸುತ್ತಿದ್ದಾಗ ಘಟನೆ ಸಂಭವಿಸಿ ಸ್ಥಳದಲ್ಲೆ ಯರನೇಹಳ್ಳೀಯ ಶಶಿಕುಮಾರ್ ಹಾಗೂ ಬಸವರಾಜ್ ಮೃತಪಟ್ಟಿದ್ದಾರೆ . ಘಟನೆ ಸ್ಥಳಕ್ಕೆ ನಾಯಕನಹಟ್ಟಿ ಪಿಎಸ್ಐ ಮಹೇಶ್ ಹೊಸಪೇಟೆ ಭೇಟಿ ನೀಡಿ ನಾಯನಹಟ್ಟಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ:ಕಲಬುರ್ಗಿ ಕೇಂದ್ರ […]

KSRTC ಬಸ್ ಪಲ್ಟಿ ಹೊಡೆದ ಪರಿಣಾಮ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ.50 ಪ್ರಯಾಣಿಕರನ್ನು ಹೊತ್ತು ಬೆಂಗಳೂರು ಕಡೆಗೆ ಸಾಗುತ್ತಿದ್ದKSRTC ಬಸ್, ಹಿರಿಯೂರು ನಗರದ ಶಿವಮೂರ್ತಿ ಬಡಾವಣೆ ಬಳಿ ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಬಸ್ ಪಲ್ಟಿ ಆಗುತ್ತಿದ್ದಂತೆ ಚಾಲಕ ಹಾಗೂ ಕಂಡಕ್ಟರ್ ಪರಾರಿಯಾಗಿದ್ದಾರೆ. ಚಾಲಕನ ಅಜಾಗರೂಕತೆ ಹಾಗೂ ಅತೀ ವೇಗದ ಚಾಲನೆಯೇ ಅವಘಡಕ್ಕೆ ಕಾರಣ ಎನ್ನಲಾಗಿದೆ.ಗಂಭೀರವಾಗಿ ಗಾಯಗೊಂಡ ಪ್ರಯಾಣಿಕರನ್ನ […]

Advertisement

Wordpress Social Share Plugin powered by Ultimatelysocial