ಬೆಳಗಾವಿಯಲ್ಲಿ ನಡೆದ ಪುಂಡಾಟಿಕೆ ಖಂಡನೀಯ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದರೆ ಕಠಿಣ ಕ್ರಮ ತೆಗೆದುಕೊಳ್ಳಲು ಗೃಹಸಚಿವರಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ  ತಿಳಿಸಿದ್ದಾರೆ.ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ. ಬೆಳಗಾವಿಯಲ್ಲಿ ನಡೆದ ಪುಂಡಾಟಿಕೆ ಖಂಡನೀಯ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದರೆ ಕಠಿಣ ಕ್ರಮ ತೆಗೆದುಕೊಳ್ಳಲು ಗೃಹಸಚಿವರಿಗೆ ಸೂಚನೆ ನೀಡಲಾಗಿದ್ದು, ಹಲವರ ಬಂಧನವೂ ಆಗಿದೆ. ಕಲ್ಲು ತೂರಾಟ, ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವುದು ಕಾನೂನುಬಾಹಿರ. ಇಂತಹ ಘಟನೆ […]

Advertisement

Wordpress Social Share Plugin powered by Ultimatelysocial