ಮೈಸೂರು: ಕಟ್ಟಡ ಕಾರ್ಮಿಕರಿಗಾಗಿ ಈ- ಶ್ರಮ ಎಂಬ ಪೋರ್ಟಲ್ ಪ್ರಾರಂಭಿಸಿ ಆಧಾರ್ ಕಾರ್ಡ್ ನ್ನು ಲಿಂಕ್ ಕಲ್ಪಿಸಲಾಗಿದೆ. ದುರುಪಯೋಗವಾಗಿರುವ ಪ್ರಕರಣಗಳಿದ್ದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂಬುದಾಗಿ ನಕಲಿ ಕಟ್ಟಡ ಕಾರ್ಮಿಕರ ಕಾರ್ಡ್ ದಾರರಿಗೆ ಬಿಗ್ ಶಾಕ್ ಅನ್ನು ಸಿಎಂ ಬಸವರಾಜ ಬೊಮ್ಮಾಯಿ ನೀಡಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ವಿವಿಧ ಕಾರ್ಯಕ್ರಮಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಗೆಂದು ಹೊನ್ನಾಳಿ ಹೆಲಿಪ್ಯಾಡ್ ಗೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, […]

ಬೆಂಗಳೂರು, ಅಕ್ಟೋಬರ್; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಿದ್ದಾರೆ. 27 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.ಸೋಮವಾರ ಕರ್ನಾಟಕ ಸರ್ಕಾರ 27 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಿದ್ದಾರೆ.ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾಗಿ ಉಮಾಶಂಕರ್ ಬದಲು ಸೆಲ್ವಕುಮಾರ್ ನೇಮಕ ಮಾಡಲಾಗಿದೆ.ರಾಯಚೂರು ಜಿಲ್ಲಾಧಿಕಾರಿ ಬಿ. ಸಿ. ಸತೀಶ ವರ್ಗಾವಣೆಗೊಂಡಿದ್ದು, ಕೊಡಗು ಜಿಲ್ಲಾಧಿಕಾರಿಯಾಗಿ […]

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಆಯೋಜಿಸಿದ್ದ ಉದ್ಯಮಿಯಾಗು ಉದ್ಯೋಗ ನೀಡು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜ್ , ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ ನಾರಾಯಣ್, ಸಹಕಾರ ಸಚಿವ ಎಸ್ ಟಿ ಸೋಮಶೇಖರ್, ಗಣಿ ಮತ್ತು ಭೂವಿಜ್ಞಾನ […]

Advertisement

Wordpress Social Share Plugin powered by Ultimatelysocial