ಉಪಚುನಾವಣೆಯಲ್ಲಿ ಮುಖಾಮುಖಿಯಾಗಿದ್ದ ಟ್ರಬಲ್ ಶೂಟರ್ ಡಿಕೆಶಿ ಹಾಗೂ ರಾಜಾಹುಲಿ ಬಿ.ಎಸ್. ಯಡಿಯೂರಪ್ಪ ಇಬ್ಬರು ಇಂದು ಡಿಕೆಶಿ ಮಗಳ ನಿಶ್ಚಿತಾರ್ತದಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯ ಮತ್ತು ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ ಕೃಷ್ಣ ಅಳಿಯ, ದಿ. ಸಿದ್ದಾರ್ಥ ಹೆಗಡೆ ಪುತ್ರ ಅಮರ್ಥ್ಯ ಹೆಗಡೆ ಅವರ ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭಾಗವಹಿಸಿ ಶುಭ ಕೋರಿದರು.   ಇನ್ನೂ ಓದಿ ;BIG […]

Advertisement

Wordpress Social Share Plugin powered by Ultimatelysocial