ನವದೆಹಲಿ : ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಕಾನೂನು ತಜ್ಞರ ಜೊತೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ಆರಂಭವಾಗಿದೆ. ನವದೆಹಲಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಕಾವೇರಿ ನದಿ ನೀರು ಕುರಿತು ಮುಂದಿನ ಕಾನೂನು ಪ್ರಕ್ರಿಯೆ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಹಾಗೂ ಗೆ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸುವ ಬಗ್ಗೆ ಸಮಾಲೋಚನೆ ನಡೆಸಲಾಗುತ್ತಿದೆ. ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿರುವ ಯೋಜನೆಗಳ ಅನುದಾನ ವಿಚಾರ, ಬರ ಪರಿಹಾರ ಸೇರಿದಂತೆ ಹಲವು ವಿಚಾರಗಳ ಬಗ್ಗೆಯೂ ಸಭೆಯಲ್ಲಿ […]
#cm siddaramaya#viral#trending#todaynews
ಕಲ್ಯಾಣ ಕರ್ನಾಟಕದ ಉತ್ಸವ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡಿ ಸರ್ಕಾರದ ಇದುವರೆಗಿನ ಸಾಧನೆ ಮತ್ತು ಪಂಚ ಗ್ಯಾರಂಟಿಯ ಬಗ್ಗೆ ಮಾತನ್ನಾಡಿದ್ದಾರೆ. ಅದರ ಆಯ್ದ ಅಂಶ ಈ ರೀತಿಯಿದೆ: ಶಕ್ತಿ ಯೋಜನೆ: ರಾಜ್ಯದಾದ್ಯಂತ 4 ಸಾರಿಗೆ ನಿಗಮದ ಬಸ್ಸುಗಳಲ್ಲಿ ರಾಜ್ಯದೊಳಗೆ ಮಹಿಳೆಯರಿಗೆ ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಉಚಿತ ಪ್ರಯಾಣ ಒದಗಿಸುವ “ಶಕ್ತಿ” ಯೋಜನೆಯಡಿ ಪ್ರತಿ ದಿನ 50 ರಿಂದ 60 ಲಕ್ಷ ಜನ ಮಹಿಳೆಯರು ಉಚಿತ […]