ಕನ್ನಡ ಬಾವುಟ ಪ್ರತಿಯೊಬ್ಬ ಕನ್ನಡಿಗನ ಹೆಮ್ಮೆ ಆದರೆ ಅದನ್ನು ಸುಟ್ಟು ಹಾಕೋದ್ರ ಮೂಲಕ ಕನ್ನಡಿಗರಿಗೆ ಅವಮಾನ ಮಾಡ್ತಿದ್ದಾರೆ.ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ವಿರೂಪಗೊಳಿಸಿದ್ದಾರೆ. ಅಂತಹ ಒಬ್ಬ ವ್ಯಕ್ತಿ ಬರೀ ಕರ್ನಾಟಕಕ್ಕೆ ಅಲ್ಲ, ಇಡೀ ದೇಶಕ್ಕೆ ಆಸ್ತಿ,ಅವ್ರ ಮೂರ್ತಿಗೆ ಹಲ್ಲೆ ಮಾಡಿ, ಇಡೀ ರಾಷ್ಟ್ರಕ್ಕೆ ಅಪಮಾನ ಮಾಡಿದಂತೆ.ಇದು ಈ ಪುಂಡರಿಗೆ, ಈ ಪೋಕರಿಗಳಿಗೆ ಯಾಕೆ ಅರ್ಥ ಆಗಲ್ವೋ ಗೊತ್ತಿಲ್ಲ ಎಂದು ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ…ನಾನು ಕೂಡ ರಾಯಣ್ಣ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದೆ.ಬೆಂಗಳೂರಲ್ಲಿ […]
#CM
ಬೆಳಗಾವಿಯ ಅಧಿವೇಶನದಲ್ಲಿ ಈಗ ಎಂಇಎಸ್ ಕಿಡಿಗೇಡಿಗಳ ದುಷ್ಕೃತ್ಯದ್ದೇ ಮಾತು. ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳು ಪಕ್ಷಭೇಧ ಮರೆತು ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ದಕ್ಕೆ ತಂದಿರೋದನ್ನ ಖಂಡಿಸಿವೆ. ಈ ಬಗ್ಗೆ ಸದನದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಎಂಇಎಸ್ಪುಂಡರಿಗೆ ತಕ್ಕ ಪಾಠ ಕಲಿಸೋದಾಗಿ ಹೇಳಿದ್ರು. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: https://play.google.com/store/apps/details?id=com.speed.newskannada
ಮಹಾರಾಷ್ಟ್ರದ 40 ಗ್ರಾಮಗಳು ಕರ್ನಾಟಕಕ್ಕೆ ಸೇರಿಸುವಂತೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಈ ಬಗ್ಗೆ ಸದನದಲ್ಲಿ ಸೋಮವಾರ ಸಿಎಂ ಬಸವರಾಜ ಬೊಮ್ಮಾಯಿಯವರು ಮಾತನಾಡುತ್ತ, ಈ ಬಗ್ಗೆ ಹೇಳಿದರು.ನಗರದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ವಿರೂಪಗೊಳಿಸಿದವರು ಹಾಗೂ ಬೆಂಗಳೂರಿನಲ್ಲಿ ಶಿವಾಜಿ ಮೂರ್ತಿಗೆ ಮಸಿ ಬಳಿದಂತ ಬಂಧಿತರ ವಿರುದ್ಧ ಗುಂಡಾ ಕಾಯ್ದೆ ಹಾಗೂ ದೇಶದ್ರೋಹ ಕಾಯ್ದೆಗಳಡಿಯಲ್ಲಿ ಕೇಸ್ ದಾಖಲಿಸಿ, ತನಿಖೆಯ ಮೂಲಕ ಅವರ ಹಿಂದೆ ಯಾರ್ ಇದ್ದಾರೆ ಎನ್ನುವ ಬಗ್ಗೆ […]
ವಿದ್ಯಾರ್ಥಿಗಳ ವೈದ್ಯಕೀಯ ಸೀಟು ಹಂಚಿಕೆ ಪ್ರಕ್ರಿಯೆ ನೆನೆಗುದಿಗೆ ಬಿದ್ದಿರುವ ಬಗ್ಗೆ ಕೇಂದ್ರ ಸರಕಾರದ ಮೇಲೆ ಟೀಕಾ ಪ್ರಹಾರ ನಡೆಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರಕಾರ ಕೂಡಲೇ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಬೇಕು ಎಂದು ಒತ್ತಾಯ ಮಾಡಿದ್ದಾರೆ.ಈ ಬಗ್ಗೆ ಇಂದು ಬೆಳಗ್ಗೆ ಸರಣಿ ಟ್ವೀಟ್ ಮಾಡಿರುವ ವರು, ವೈದ್ಯಕೀಯ ಸೀಟುಗಳ ಹಂಚಿಕೆ ವಿಳಂಬ ಆಗುತ್ತಿರುವ ಹಿನ್ನೆಲೆಯಲ್ಲಿ ಸರಕಾರಗಳೇ ಮ್ಯಾನೇಜ್ ಮೆಂಟುಗಳಿಗೆ ಅನುಕೂಲ ಮಾಡಿಕೊಡುತ್ತಿವೆ ಎಂದಿ ದೂರಿದ್ದಾರೆ. ವೈದ್ಯ ಶಿಕ್ಷಣವನ್ನು ಹಳ್ಳಿ […]
ಬೆಳಗಾವಿಯ ವಿಧಾನಮಂಡಲ ಚಳಿಗಾಲದ ಅಧಿವೇಶನದಲ್ಲಿ ವಿವಾದಾತ್ಮಕ ಮತಾಂತರ ನಿಷೇಧ ಮಸೂದೆಯನ್ನು ಮಂಡಿಸುವ ಬಗ್ಗೆ ಇಂದು ನಿರ್ಧಾರವಾಗಲಿದೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಂಡು ಮುಂದಿನ ಬುಧವಾರದ ನಂತರ ಮಸೂದೆ ಮಂಡನೆ ಮಾಡುವ ಸಾಧ್ಯತೆ ಹೆಚ್ಚಿದೆ. ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕಕ್ಕೆ ಅನುಮೋದನೆ ಸಾಧ್ಯತೆಯಿದ್ದು, ಪ್ರತಿಭಟನೆಗಳ ನಡುವೆ ವಿಧೇಯಕ ಕುರಿತ ಚರ್ಚೆಗೂ ಅನುವು ಮಾಡಿಕೊಡಬೇಕಿದೆ.ಪ್ರಸ್ತಾವಿತ ಮಸೂದೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ […]
ಪುಂಡಾಟಿಕೆ ತಡೆಗಟ್ಟಲು ನಿರ್ಣಾಯಕ ಕ್ರಮಗಳನ್ನು ಕೈಗೊಂಡು ಕಾನೂನು ಸುವ್ಯವಸ್ಥೆ ಹಾಳು ಮಾಡುವವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಬೆಳಗಾವಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕರ್ನಾಟಕದಲ್ಲಿ ಪುಂಡಾಟಿಕೆ ಮಾಡಿದ ಪ್ರಮುಖರನ್ನು ಬಂಧಿಸಲಾಗಿದೆ. ಪುಂಡಾಟಿಕೆ ಮುಂದುವರೆಸಲು ಅವಕಾಶ ನೀಡುವುದಿಲ್ಲ ಎಂದರು.ಮಹಾರಾಷ್ಟ್ರ ಸರ್ಕಾದೊಂದಿಗೆ ನಮ್ಮ ರಾಜ್ಯದ ಗೃಹ ಕಾರ್ಯದರ್ಶಿಗಳು ಹಾಗೂ ಪೊಲೀಸ್ ಮಹಾನಿರ್ದೇಶಕರು ಮಾತನಾಡಿ ಕನ್ನಡಿಗರು ಹಾಗೂ ಕನ್ನಡಿಗರ ಆಸ್ತಿ ಹಾಗೂ ಸರ್ಕಾರಿ ವಾಹನಗಳ ರಕ್ಷಣೆಗೆ ಕ್ರಮಕೈಗೊಳ್ಳಯುವಂತೆ […]
ಬೆಳಗಾವಿ ಅನಗೋಳ ಇವತ್ತು ಮುಂಜಾನೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ಅನಗೋಳ ಕನಕದಾಸ ಕಾಲೋನಿಗೇ ಭೇಟಿ ನೀಡಿ ಮರುಪ್ರತಿಷ್ಠಾಪನೆಗೊಂಡ ರಾಯಣ್ಣ ಪ್ರತಿಮೆಗೆ ಪೂಜೆ ಸಲ್ಲಿಸಿ ಹಾಗೇ ಮಾಧ್ಯಮದವರೊದಿಗೆ ಮಾತನಾಡಿದ ಮಾಜಿ ಸಿದ್ದರಾಮಯ್ಯರವರು ಎಂ ಇ ಎಸ್ ಬ್ಯಾನ್ ಬಗ್ಗೆ ನಾನು ಚರ್ಚೆ ಮಾಡುತ್ತೆನೆ ಮೂರ್ತಿ ಧ್ವ0ಸಗೊಳಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ರಾಯಣ್ಣ ಯವುದೇ ಜಾತಿ , ಧರ್ಮಕ್ಕೆ ಸೇರಿದವರಲ್ಲ ಬೆಳಗಾವಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ… […]
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನಿಲುಮೆ ಪ್ರತಿಷ್ಠಾನದ ವತಿಯಿಂದ ಆಯೋಜಿಸಿದ್ದ ವೀರ್ ಸಾವರ್ಕರ್ ದಿ ಮ್ಯಾನ್ ಹು ಕುಡ್ ಹ್ಯಾವ್ ಪ್ರಿವೆಂಟೆಡ್ ಪಾರ್ಟಿಷನ್ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡರು. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ, ಆದಿಚುಂಚನಗಿರಿ ಮಠದ ನಿರ್ಮಲಾನಂದ ಶ್ರೀಗಳು,ಶಾಸಕ ಎನ್.ಮಹೇಶ್ ಹಾಗೂ ನಿಲುಮೆ ಪ್ರತಿಷ್ಠಾನದ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: https://play.google.com/store/apps/details?id=com.speed.newskannada
ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ವಿರುದ್ಧ ಭೂಕಬಳಿಕೆ ವಿಚಾರವಾಗಿ ಇಂದು ಕೆಆರ್ ಪುರ ಬಿಬಿಎಂಪಿ ಕಚೇರಿಯ ಎದುರು ಕೆಆರ್ ಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು…ನೂರಾರು ಕಾಂಗ್ರೆಸ್ ಕಾರ್ಯಕರ್ತರು ಸಚಿವ ವಿರುದ್ಧ ಘೋಷಣೆ ಕೂಗಿ, ರಾಜೀನಾಮೆಗೆ ಒತ್ತಾಯಿಸಿದರು.. ಬಳಿಕ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಅವರು, ಭೂಕಬಳಿಕೆ ಮಾಡಿದ ಬೈರತಿ ಬಸವರಾಜ ಅವರು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸಿದರು… ಇತ್ತ ಭೂ ಮಾಲೀಕ ಅಣ್ಣಯ್ಯಪ್ಪ ಅವರ […]
ಶಿವಮೊಗ್ಗ: ಮಹಾರಾಷ್ಟ್ರ ಸಿಎಂ ಆಕಾಶದಿಂದ ಇಳಿದು ಬಂದಿಲ್ಲ ಅಂಥ ಸಚಿವ ಈಶ್ವರಪ್ಪನವುರ ಟಾಂಗ್ ಮಾಡಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ, ಈ ಬಗ್ಗೆ ಹೇಳಿದ್ರು. ಇದೇ ವೇಳೆ ಅವರು ಮಾತನಾಡುತ್ತ, ನಾಡು, ನುಡಿಗೆ, ಗಡಿಗೆ ಸಂಬಂಧಪಟ್ಟಂತೆ ಮಾಡುತ್ತಿರುವ ಕಿಡಿಗೇಡಿಗಳ ಕೃತ್ಯಕ್ಕೆ ಅವರು ಬೇಸರ ವ್ಯಕ್ತಪಡಿಸಿದರು.ಇನ್ನೂ ಮಹಾ ಸಿಎಂ ಪ್ರಧಾನಿ ನರೇಂದ್ರ ಮೋದಿಗೆ ಬರೆದಿರುವ ಪತ್ರಕ್ಕೆ ಸಂಬಂಧಪಟ್ಟಂತೆ ಪ್ರಧಾನಿ ಸರಿಯಾದ ಕ್ರಮ ಕೈಗೊಳ್ಳಲಿದ್ದಾರೆ ಅಂತ ಅವರು ಹೇಳಿದರು. ಇನ್ನೂ […]