ಬೆಂಗಳೂರು; ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಮಾಜಿ ಸಿಎಂ  ಯಡಿಯೂರಪ್ಪ ಆಪ್ತ ಸಹಾಯಕ ಉಮೇಶ.ಎಂ.ಆರ್. ಅವರ ಅನ್ಯ ಸೇವೆಯನ್ನು ಹಿಂಪಡೆಯಲಾಗಿದೆ. ಪ್ರಸ್ತುತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಚೇರಿಯಲ್ಲಿ ಅನ್ಯಸೇವೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದ, ಉಮೇಶ್‌  ಅವರನ್ನು ತಕ್ಷಣವೇ ಹಿಂಪಡೆಯುವಂತೆ ಆದೇಶವನ್ನು ಹಿಂಪಡೆಯಲಾಗಿದೆ. ಬಿಎಂಟಿಸಿಯ ಘಟಕ 11ರಲ್ಲಿ ಚಾಲಕ/ನಿರ್ವಾಹಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ, ಉಮೇಶ ಎಂ.ಆರ್. ಅವರನ್ನು ಈ ಹಿಂದೆ ಹಾಲಿ ವಿಧಾನಪರಿಷತ್ ಸದಸ್ಯ ಅಯನೂರು ಮಂಜುನಾಥ್ […]

Advertisement

Wordpress Social Share Plugin powered by Ultimatelysocial