ನಾಯಂಡನಹಳ್ಳಿಯ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಮೃತ ವ್ಯಕ್ತಿ, ಕಾಮಾಕ್ಷಿಪಾಳ್ಯದ ಸಂಬಂಧಿಕರ ಮನೆಯಿಂದ ಹಿಂತಿರುಗುವ ವೇಳೆ ದುರ್ಘಟನೆ ಸಂಭವಿಸಿದೆ.ಬೆಂಗಳೂರು: ಕಾರು ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಪಾದಚಾರಿ ಮೃತಪಟ್ಟ ಘಟನೆ ಬೆಂಗಳೂರಿನ ನಾಗರಬಾವಿಯ ರಿಂಗ್ ರಸ್ತೆಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಬೇನಂ ಬರ್ಮನ್(42) ಮೃತ ದುರ್ದೈವಿ. ಘಟನೆ ಬಳಿಕ ಕಾರು ನಿಲ್ಲಿಸದೆ ಚಾಲಕ ಪರಾರಿಯಾಗಿದ್ದು ಬ್ಯಾಟರಾಯನಪುರ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬೇನಂ ಬರ್ಮನ್ ರಸ್ತೆ ದಾಟುವಾಗ ಕಾರು […]
#cmkarnataka #basavarajbommia #cm #karnataka #centuryclub #bjp #bjpkarnataka #latestnews #newsupdates
ಬೆಂಗಳೂರು,ಅಕ್ಟೋಬರ್,19,2021 : ಚುನಾವಣೆಗೂ ಮುನ್ನ ಸಿಎಂ ಅಭ್ಯರ್ಥಿ ಘೋಷಣೆ ಮಾಡುವುದಿಲ್ಲ. ಹೈಕಮಾಂಡ್ ಯಾರನ್ನೇ ಸಿಎಂ ಮಾಡಿದರೂ ನನ್ನ ವಿರೋಧ ಇಲ್ಲ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ನುಡಿದಿದ್ದಾರೆ. ಸಿಎಂ ಇಬ್ರಾಹಿಂಗೆ ಟಾಂಗ್ ನೀಡಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಚುನಾವಣೆಗೂ ಮುನ್ನ ಸಿಎಂ ಘೋಷಣೆ ಮಾಡಲ್ಲ ಈ ಸಂಸ್ಕೃತಿ ಕಾಂಗ್ರೆಸ್ ನಲ್ಲಿ ಇಲ್ಲ. ಕಾಂಗ್ರೆಸ್ ರಾಷ್ಟ್ರೀಯ ಪಕ್ಷ. ಸಿಎಂ ಯಾರಾಗಬೇಕೆಂದು ಹೈಕಮಾಂಢ್ ಸೂಚಿಸುತ್ತೇ. ಹೈಕಮಾಂಡ್ ಯಾರನ್ನೂ ಸಿಎಂ ಮಾಡಿದ್ರೂ ನನ್ನ […]
ಬೆಂಗಳೂರು, ಅಕ್ಟೋಬರ್ 10; ವಿಧಾನ ಪರಿಷತ್ ಚುನಾವಣೆಗೆ ಕರ್ನಾಟಕ ಬಿಜೆಪಿ ಸಿದ್ಧತೆ ಆರಂಭಿಸಿದೆ. ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಗಳು ಸೇರಿ ಒಟ್ಟು 25 ಸ್ಥಾನಗಳಿಗೆ 2022ರಲ್ಲಿ ಚುನಾವಣೆ ನಡೆಯಲಿದೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಬಳಿಕ ಪರಿಷತ್ಗೆ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ. ಕರ್ನಾಟಕ ಬಿಜೆಪಿ ವಿಧಾನ ಪರಿಷತ್ ಚುನಾವಣೆಗೆ ಅಭಿಪ್ರಾಯ ಸಂಗ್ರಹ ಪ್ರಮುಖರ ಸಮಿತಿಯನ್ನು ರಚನೆ ಮಾಡಿ ಆದೇಶ ಹೊರಡಿಸಿದೆ. ಪಕ್ಷ ರಚಿಸಿದ ಸಮಿತಿಯ ಮುಖಂಡರು ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರಕ್ಕೆ […]
ಬೆಂಗಳೂರು : ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲು ಎಲ್ಲರ ಅನುಭವ, ಸಲಹೆ ಹಾಗೂ ಮಾರ್ಗದರ್ಶನದ ಅಗತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಸೆಂಚುರಿ ಕ್ಲಬ್ ಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಮಾತನಾಡುತ್ತಿದ್ದರು.ರಾಜ್ಯದ ಮುಖ್ಯಮಂತ್ರಿಯಾಗಿ ನನಗೆ ನನ್ನದೇ ಜವಾಬ್ದಾರಿಗಳಿವೆ. ನಾನು ಅನೇಕ ಸವಾಲುಗಳನ್ನು ಎದುರಿಸುತ್ತಲೇ ರಾಜ್ಯವನ್ನು ಕಟ್ಟಬೇಕು. ಸರತಿಯ ಕೊನೆಯಲ್ಲಿ ನಿಂತಿರುವ ವ್ಯಕ್ತಿಗೂ ತನ್ನ ಅಹವಾಲುಗಳನ್ನು ಆಲಿಸುವ ಸರ್ಕಾರ ಇದೆ ಎನಿಸುವಂತೆ ಕೆಲಸ ಮಾಡಬೇಕು ಎನ್ನುವ ಆಶಯ […]