ಚೆನ್ನೈ: ‘ತಮಿಳುನಾಡಿನ ದ್ರಾವಿಡ ಶೈಲಿ ಸರ್ಕಾರದಿಂದ ರಾಜ್ಯದ ದೇವಾಲಯಗಳಲ್ಲಿ ಅರ್ಚಕರಾಗಿ ಮಹಿಳೆಯರು ಪ್ರವೇಶಿಸಲಿದ್ದಾರೆ’ ಎಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ. ಮೈಕ್ರೊ ಬ್ಲಾಗಿಂಗ್ ಎಕ್ಸ್‌ (ಟ್ವಿಟರ್‌) ನಲ್ಲಿ ಈ ವಿಷಯ ಹಂಚಿಕೊಂಡಿರುವ ಅವರ, ‘ಮಹಿಳೆಯರು ಪೈಲೆಟ್‌ಗಳಾಗಿ, ಗಗನಯಾತ್ರಿಗಳಾಗಿ ಸಾಧನೆ ಮೆರೆದಿದ್ದಾರೆ. ಹೀಗಿದ್ದರೂ ದೇವಾಲಯದ ಪೂಜೆಯಿಂದ ಅವರಿಗೆ ಈಗಲೂ ಹೊರಗಿಡಲಾಗಿದೆ. ಶುದ್ಧ, ಅಶುದ್ಧಗಳ ಹೆಸರಿನಲ್ಲಿ ಈಗಲೂ ದೇವಾಲಯ ಪ್ರವೇಶಕ್ಕೆ ಮಹಿಳೆಯರಿಗೆ ನಿಷೇಧವಿದೆ. ಆದರೆ ತಮಿಳುನಾಡಿನ ದ್ರಾವಿಡ ಮಾದರಿಯ ಸರ್ಕಾರದಲ್ಲಿ ಬದಲಾವಣೆ ಶಾಶ್ವತ’ ಎಂದಿದ್ದಾರೆ. […]

Advertisement

Wordpress Social Share Plugin powered by Ultimatelysocial