ಬೆಂಗಳೂರು: ಮನಗೂಳಿ ಅವರು ನಮ್ಮನ್ನು ಬಂದು ಭೇಟಿ ಮಾಡಿದ್ದು ನಿಜ. ಈ ವಿಚಾರದಲ್ಲಿ ಸುಳ್ಳು ಹೇಳುವ ಅಗತ್ಯ ನನಗಿಲ್ಲ. ಬೇರೆ ಪಕ್ಷಗಳ ಅಭ್ಯರ್ಥಿಯನ್ನು ಹೈಜಾಕ್ ಮಾಡುವ ಸ್ಥಿತಿ ಕಾಂಗ್ರೆಸ್ ಗೆ ಬಂದಿಲ್ಲ. ಪಕ್ಷದ ಸಿದ್ಧಾಂತ ಒಪ್ಪಿ ಬರುವವರನ್ನು ನಾವು ಬೇಡ ಎನ್ನುವುದಿಲ್ಲ. ಕುಮಾರಸ್ವಾಮಿ ಅವರು ನೋವಿನಿಂದ ಮಾತನಾಡಿದ್ದು, ಅವರ ಮಾತಿಗೆ ನಾನು ಬೇಸರಿಸುವುದಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಸಿಂದಗಿ ಉಪಚುನಾವಣೆಯಲ್ಲಿ ಮನಗೂಳಿ ಅವರ ಪುತ್ರ […]

Advertisement

Wordpress Social Share Plugin powered by Ultimatelysocial