ಇತ್ತೇಚಿನ ದಿನಗಳಲ್ಲಿ ಅನಾರೋಗ್ಯದಿಂದ ಸುಧಾರಿಸಿಕೊಳ್ಳುವುದು ಕಷ್ಟಕರ. ಅನಾರೋಗ್ಯಕ್ಕೆ ತುತ್ತಾದಾಗ ಆಸ್ಪತ್ರೆಗಳಿಗೆ ಹೋಗುವ ಬದಲು ನಮ್ಮ ಅಡುಗೆ ಮನೆಯಲ್ಲಿರುವ ಪದಾರ್ಥಗಳನ್ನುಸೇವಿಸುವುದರ ಮೂಲಕ ರೋಗಗಳಿಂದ ದೂರ ಉಳಿಯಬಹುದು. ಇದು ಚಳಿಗಾಲವಾದ್ದರಿಂದ ಇದು ನಿಮ್ಮ ದೇಹವನ್ನು ದುರ್ಬಲಗೊಳಿಸುತ್ತದೆ ಮತ್ತು ರೋಗನಿರೋಧಕ ಶಕ್ತಿ ಕಡಿಮೆಯಾಗುತ್ತದೆ. ಹಾಗೂ ಕೋವಿಡ್-19 ರ ಹೊಸ ರೂಪಾಂತರವಾದ ಓಮಿಕ್ರಾನ್ ಸೋಂಕಿನ ಹೆಚ್ಚಳವಾಗುತ್ತಿದೆ. ಹಾಗಾಗಿ ನಿಮ್ಮ ಬಗ್ಗೆ ಮತ್ತು ನೀವು ಸೇವಿಸುವ ಆಹಾರದ ಬಗ್ಗೆ ಕಾಳಜಿ ವಹಿಸ ಬೇಕು. ಕರಿಮೆಣಸು ಆಯುರ್ವೇದದ ಅತ್ಯಂತ […]

ಕೊರಿಯುವ ಚಳಿಗೆ ನಾಲಿಗೆಯಷ್ಟೇ ಬಿಸಿಯಾದರೆ ಸಾಲದು. ಆಹಾರದ  ಆರೋಗ್ಯವನ್ನು ಬೆಚ್ಚಗಾಗಿಸಬೇಕು. ಚಳಿಗಾಲದ ಬಿಸಿ, ಆಹಾರ ಪೇಯ ಏನಿರಬೇಕು? ಹೇಗಿರಬೇಕು?  ಎಂದು ಒಂದಿಷ್ಟು ಟಿಪ್ಸ್ ಇಲ್ಲಿದೆ… ಸಂಭ್ರಮದ ಹಬ್ಬ ಸಂಕ್ರಾಂತಿ ಸಮೀಪಿಸುತ್ತಿದೆ. ಎಳ್ಳು, ಬೆಲ್ಲ, ಕಬ್ಬು, ಕಡಲೆಕಾಯಿ, ಅವರೆಕಾಳು ಮೆಲ್ಲುವ ಕಾಲವಿದು. ಹಬ್ಬದಲ್ಲಿ ನೆಂಟರು, ಆಪ್ತರಿಗೆ ಎಳ್ಳು-ಬೆಲ್ಲ ಹಂಚುತ್ತಾ, ಒಳ್ಳೆ ಮಾತಾಡೋಣ ಎನ್ನುತ್ತಾ ಸಂಭ್ರಮಿಸುವ ಸಮಯವಿದು. ಹೀಗೆ ಸಂಭ್ರಮಿಸುವ ಕಾಲದಲ್ಲಿ ಕಳೆದ ಎರಡು ಸಂಕ್ರಾಂತಿಗೆ ‘ಕೋವಿಡ್‌’ ಭೀತಿ ಎದುರಾಗಿತ್ತು. ಈ ಬಾರಿಯೂ […]

Advertisement

Wordpress Social Share Plugin powered by Ultimatelysocial