ಕೋಲಾರ ಜಿಲ್ಲೆಯಲ್ಲಿ ಹಣದ ರಾಜಕಾರಣ ಮಾಡುವ ಮೂಲಕ ರಾಜಕೀಯ ಪಾವಿತ್ರ್ಯತೆಯನನು ಹಾಳು ಮಾಡಿದ್ದೇ ಕೊತ್ತೂರು ಮಂಜುನಾಥ್ ಎಂದು ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಓಂಶಕ್ತಿ ಚಲಪತಿ ಕಿಡಿಕಾರಿದ್ದಾರೆ.ಅವರು ಇಂದು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಇಷ್ಟು ದಿನ ಕೊತ್ತೂರು ಮಂಜುನಾಥ್ ಎಲ್ಲಿದ್ರು..? ಈಗ ದಿಢೀರ್ ಅಂತ ಬಂದು ಕೋಲಾರ ವಿಧಾನಸಭಾ ಕ್ಷೇತ್ರದ ಮುಂದಿನ ಅಭ್ಯರ್ಥಿ ನಾನೇ ಅಂತ ಹೇಳಿಕೆ ನೀಡಿರುವುದು ನೋಡಿದರೆ ಮುಂದಿನ ದಿನಗಳಲ್ಲಿ ಕೋಲಾರ ಕ್ಷೇತ್ರದ ಭವಿಷ್ಯ ನೆನೆದು ಆತಂಕ […]

ಅಖಿಲ ಕರ್ನಾಟಕ ಡಾ. ಜಿ. ಪರಮೇಶ್ವರ್ ಯುವ ಸೈನ್ಯದ ವತಿಯಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕೆಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆಭಾರತದ ಸಂವಿಧಾನದ ಅಡಿಯಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ಸುಖಿ ರಾಜ್ಯದ ಪರಿಕಲ್ಪನೆಯು ನಮ್ಮ ಸಂವಿಧಾನದ ಆಶಯವಾಗಿದೆ .ಭಾರತದಲ್ಲಿ ಪ್ರತಿಯೊಬ್ಬ ಕಟ್ಟ ಕಡೆಯ ವ್ಯಕ್ತಿ ಸಂವಿಧಾನದ ಆಶಯಗಳನ್ನು ಈಡೇರಿಸಿಕೊಂಡು ಬದುಕು ಕಟ್ಟಿಕೊಂಡು ಜೀವನ ಸಾಗಿಸುವಂತ ಪರಿಸ್ಥಿತಿಯಲ್ಲಿ ಸುಮಾರು ಎರಡು ವರ್ಷಗಳಿಂದ ದೇಶದಲ್ಲಿ ಜನರು ನರಕದ ಜೀವನ […]

ಮತಾಂತರ ನಿಷೇಧ ಕಾಯಿದೆ ಜಾರಿಗೆ ತರುವ ಸರ್ಕಾರದ ನಿರ್ಧಾರದ ಹಿಂದೆ ದುರುದ್ದೇಶ ಅಡಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ.ಮತಾಂತರ ನಿಷೇಧ ಕಾಯಿದೆ ಜಾರಿಗೆ ತರಲು ಮುಂದಾಗಿರುವ ಸರ್ಕಾರದ ತೀರ್ಮಾನ ವಿರೋಧಿಸಿ ಭಾರತೀಯ ಕ್ರೆöÊಸ್ತ ಒಕ್ಕೂಟ ಹಮ್ಮಿಕೊಂಡಿದ್ದ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಯಿದೆ ತರುವ ಸರ್ಕಾರದ ನಿರ್ಧಾರವನ್ನು ತೀವ್ರವಾಗಿ ವಿರೋಧಿಸುವುದಾಗಿ ತಿಳಿಸಿದರು.ಸರ್ಕಾರ ಜಾರಿಗೆ ತರಲು ಹೊರಟಿರುವ ಕಾಯಿದೆ ಹಿಂದೆ ಜನರ ಹಿತವೇನೂ ಇಲ್ಲ. ದೇಶದ […]

ಹುಬ್ಬಳ್ಳಿ: ಸದನದಲ್ಲಿ ರಮೇಶ್ ಕುಮಾರ್​​ ಅವರಂತಹ ಹಿರಿಯರು ಆ ರೀತಿ ಹೇಳಬಾರದಾಗಿತ್ತು. ಅವರು ಯಾಕೆ ಹೇಳಿದ್ರು ಅಂತ ಅರ್ಥ ಆಗಲಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.ನಗದರಲ್ಲಿಂದು ಮಾತನಾಡಿದ ಅವರು, ಈ ರೀತಿ ಶಬ್ದ ಪ್ರಯೋಗ ಅಥವಾ ಮಹಿಳೆಯರ ಬಗ್ಗೆ ಮಾತನಾಡೋದು ಸರಿ ಅಲ್ಲ. ರಮೇಶ್ ಕುಮಾರ್ ಈ ಬಗ್ಗೆ ಸ್ಪಷ್ಟಿಕರಣ ಕೊಡಬೇಕು. ನಿನ್ನೆಯೇ ಆ ಬಗ್ಗೆ ಕ್ಷಮೆ ಕೇಳಬೇಕಿತ್ತು, ಇವತ್ತು ಕೇಳಿದ್ದಾರೆ.ಒಳ್ಳೆ ರೀತಿಯ ಸಂಸದೀಯ ಪಟು ಆಗಿದ್ದವರ […]

40 ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇಂದ್ರದ ಮಾಜಿ ಸಚಿವ ಆರ್.ಎಲ್. ಜಾಲಪ್ಪ(96) ವಿಧಿವಶರಾಗಿದ್ದಾರೆ.ಕೋಲಾರದ ಆರ್.ಎಲ್. ಜಾಲಪ್ಪ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಸ್ವಗ್ರಾಮ ತೂಬಗೆರೆಯಲ್ಲಿ ಬೆಳಗ್ಗೆ 9 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.9 ಗಂಟೆಯ ನಂತರ ಪಾರ್ಥಿವ ಶರೀರವನ್ನು ದೊಡ್ಡಬಳ್ಳಾಪುರದ ಜಾಲಪ್ಪ ಇಂಜಿನಿಯರಿಂಗ್ ಕಾಲೇಜಿಗೆ ಸ್ಥಳಾಂತರ ಮಾಡಲಾಗುವುದು. ಅಂತಿಮ ದರ್ಶನದ ನಂತರ ಇಂದು ಸಂಜೆ 5 ಗಂಟೆಯೊಳಗೆ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ. ಈಡಿಗರ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಲಾಗುವುದು.ಅಕ್ಟೋಬರ್ 19, 1925 […]

ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸಿದ್ಧಾಂತದ ಗೆಲುವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು ಪರಿಷತ್ ಅಭ್ಯರ್ಥಿ ಸಲೀಂ ಅಹ್ಮದ್ ಹೇಳಿದ್ದಾರೆ.ಈ ಫಲಿತಾಂಶ ಬಿಜೆಪಿ ನೇತೃತ್ವದ ಸರ್ಕಾರದ ವೈಫಲ್ಯಗಳಿಗೆ ನೀಡಿದ ಉತ್ತರ. ಪಂಚಾಯತ್ ರಾಜ್ ವ್ಯವಸ್ಥೆ ಮೂಲಕ ಗ್ರಾಮೀಣ ಭಾಗದ ಏಳಿಗೆಯನ್ನು, ಬಿಜೆಪಿಯ ಭ್ರಷ್ಟಾಚಾರ ಹಾಗೂ ದುರಾಡಳಿತ ಕಸಿದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸುಳ್ಳು ಆಶ್ವಾಸನೆ ಹಾಗೂ ಅಹಂಕಾರಕ್ಕೆ ಜನರು ತಕ್ಕ ಉತ್ತರ ನೀಡಿದ್ದಾರೆ ಎಂದು ಸಲೀಂ ಅಹ್ಮದ್ […]

ಅತಿಥಿ ಉಪನ್ಯಾಸಕರ ನೇಮಕ ‌ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ  ಸದನದಲ್ಲಿ ಪ್ರಸ್ತಾಪ ಮಾಡಿದ್ದಾರೆ…ಕರ್ನಾಟಕದಲ್ಲಿ ಪ್ರಥಮ ದರ್ಜೆ ಕಾಲೇಜು 430 ಇವೆ.ಅದರಲ್ಲಿ 14ಸಾವಿರಕ್ಕೂ ಹೆಚ್ಚು ಜನ ಅತಿಥಿ ಉಪನ್ಯಾಸಕರಿದ್ದಾರೆ.ಬಹಳ ಜನ PHD, ಮಾಸ್ಟರ್ ಡಿಗ್ರಿ ಮಾಡಿದ್ದಾರೆ.ಕಾಲೇಜು ನಡೆಯುವ ವೇಳೆ ವೇತನ ನೀಡಿ ಕೆಲಸ ಮಾಡಿಸಿಕೊಳ್ಳಲಾಗ್ತಿದೆ.ಅವರು ಈಗ ವಿಧಾನಸೌಧದಲ್ಲಿ ಪ್ರತಿಭಟನೆ ಮಾಡ್ತಿದ್ದಾರೆ.ನನಗೂ ಬಂದು ಮನವಿ ನೀಡಿದ್ದಾರೆ.ಅವರದ್ದು ಎರಡು ಬೇಡಿಕೆ.12 ತಿಂಗಳು ವೇತನ ನೀಡಬೇಕು ಮತ್ತು ದೆಹಲಿಯಲ್ಲಿ 16ಸಾವಿರ ಜನ ಅತಿಥಿ ಉಪನ್ಯಾಸಕರನ್ನ ನೇಮಕ […]

ಸ್ಪೀಕರ್ ಕಾಗೇರಿ:- ಈ ವಿಚಾರ ಇಲ್ಲಿಗೆ ಬಿಟ್ಟು ಬೀಡಿ ಇದರ ಬಗ್ಗೆ ಇನ್ಮೂಂದೆ ಚರ್ಚೆ ಬೇಡ  ಎಂದು ಸ್ವೀಕರ್‌ ಕಾಗೇರಿ ಮನವಿ ಮಾಡಿಕೊಂಡಿದ್ದಾರೆ…ನಿನ್ನೆ ನಾನು ಸದನದಲ್ಲಿ ರೇಪ್ ಬಗ್ಗೆ ಮಾತಾಡುವಾಗ ಲೆಟ್ಸ್ ಏಂಜಾಯ್ ದ ಸುಚಿವೇಷನ್ ಎಂದಿದೆ.ನಿನ್ನಯ ಘಟನೆ ಇವತ್ತು ಬೆಳೆಸುವ ಅವಶ್ಯಕತೆ ಇಲ್ಲ.ಸದನದಲ್ಲಿ ಯಾರು ಈ ಘಟನೆ ಬೆಳೆಸುವ ಅವಶ್ಯಕತೆ ಇಲ್ಲ.ಅಸಭ್ಯವಾಗಿ ವರ್ತಿಸುವ ದುರುದುದ್ದೇಶ ನನಗಿಲ್ಲ.ಇಲ್ಲಿ ಉಲ್ಲೇಖ ಮಾಡಿರುವ ಮಾತುಗಳಿಂದ ಯಾವುದೇ ವರ್ಗಕ್ಕೂ ನೋವಾಗಿದ್ರೆ, ವಿಷಾದ ವ್ಯಕ್ತಪಡಿಸಲು ಯಾವುದೇ […]

ವಿಧಾನ ಸಭೆ ಕಲಾಪ ಆರಂಭವಾಗುತ್ತಿದ್ದಂತೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ ನೀಡಿದ್ದಾರೆ…ನಾನು ನಿನ್ನೆ ಸದನದಲ್ಲಿ ರೇಪ್ ಬಗ್ಗೆ ಮಾತಾಡಿದ್ದೇನೆ.ರೇಪ್ ಬಗ್ಗೆ ನಿನ್ನೆ ಸದನದಲ್ಲಿ ಮಾತನಾಡಿದ್ದೆ.ನಾನೇನು ಉಪದೇಶ ಪೂರ್ವಕವಾಗಿ ಮಾತನಾಡಿಲ್ಲ ನನ್ನ ಮಾತಿನಿಂದ ಯಾರಿಗೆ ಏನಾದ್ರು ನೋವುವಾದ್ರು ಕ್ಷಮಿಸಿ.ಆ ಸಂಧರ್ಭದಲ್ಲಿ ಮಾತನಾಡಿದ್ರೆ ಅದಕ್ಕೆ ನಾನು ವಿಶಾದ ವ್ಯಕ್ತಪಡಿಸುತ್ತೆನೆ ಎಂದು ಕ್ಷಮೆ ಕೇಳಿದ್ದಾರೆ…ನನ್ನಿಂದ  ಅಪರಾಧ ಆಗಿದೆ ಎಂದು ಇಗಾಗ್ಲೆ ತೀರ್ಪು ಬಂದಿದೆ.ಅದಕ್ಕಾಗಿ ನಾನು ಕ್ಷಮೆ ಕೇಳುತ್ತೆನೆ.ನನ್ನಿಂದ ಸ್ಪೀಕರ್ ಕಾಗೇರಿ ಅವರಿಗೂ ಕಪ್ಪು […]

ನಿನ್ನೆ ಸದನದಲ್ಲಿ ರೇಪ್ ವಿಚಾರದ ಬಗ್ಗೆ ಚರ್ಚೆಯಾಗಿರುವುದು ಬಹಳ ಖಂಡನೀಯ ವಿಷ್ಯ  ಅಂಜಲಿ ಲಿಂಬಾಳ್ಕರ್ ಹೇಳಿಕೆ ನೀಡಿದ್ದಾರೆ…ರೇಪ್ ಬಗ್ಗೆ ಯಾರು ಮಾತನಾಡಬರ್ದ,ಸದನದಲ್ಲಿ ಯಾರು ಈ ರೀತಿ ಮಾತನಾಡ್ಬರ್ದಯ,ಹಿಂದೆ ಬ್ಲೂ ಫಿಲ್ಮ್ ನೋಡಿದ್ದಾಗ ಯಾವ ಕ್ರಮವನ್ನು ಕೈಗೊಳ್ಳಲಿಲ್ಲಮಹಿಳೆಯರ ವಿಷ್ಯವಾಗಿದೆ ಇದು ಗಂಭೀರವಾದ ವಿಷ್ಯವಾಗಿದೆ.ಯಾರು ಸದನದಲ್ಲಿ ಮಾತನಾಡಬೇಕು.ಇದರಲ್ಲಿ ಬಿಜೆಪಿ, ಕಾಂಗ್ರೆಸ್ ಅಂತ ಏನು ಇಲ್ಲ.ನಾವು ಮಹಿಳೆಯರ ವಿಷ್ಯ ಅಂತ ಬಂದಾಗ ಎಲ್ಲಾರು ಒಟ್ಟಾಗಿ ಇರ್ತಿನಿ.ಇಡೀ ಸದನಕ್ಕೆ ಕ್ಷಮೆ ಕೇಳ್ಬೇಕು.ಅಸಭ್ಯವಾಗಿ ವರ್ತಿಸುವ ದುರುದುದ್ದೇಶ ನನಗಿಲ್ಲ.ಇಲ್ಲಿ […]

Advertisement

Wordpress Social Share Plugin powered by Ultimatelysocial