ಚುನಾವಣೆ ಮತ್ತು ಸರ್ಕಾರ ರಚನೆ ವೇಳೆ ಚಿ.ಪಿ ಯೋಗೇಶ್ವರ್ ಹಾಗೂ ಎನ್.ಆರ್.ಸಂತೋಷ್ ಮನಿಲ್ಯಾಂಡ್ರಿಂಗ್ ಅ್ಯಕ್ಟ್ ಉಲ್ಲಂಘನೆ ಮಾಡಿದ್ದಾರೆಂದು ಮಾಜಿ ಸಂಸದ ಉಗ್ರಪ್ಪ ನಿಯೋಗ ಎಸಿಬಿಗೆ ದೂರು ನೀಡಿದ್ದಾರೆ. ಚುನಾವಣೆಯಲ್ಲಿ 25 ಕೋಟಿ ಹಣ ಯೋಗೇಶ್ವರ್ ಸಂತೋಷ್ ಗೆ ನೀಡಿದ್ದಾರೆ… ಇಲ್ಲಿ ಮನಿಲ್ಯಾಂಡ್ರಿಂಗ್ ಅ್ಯಕ್ಟ್ ಉಲ್ಲಂಘನೆಯಾಗಿದೆ. ಹೀಗಾಗಿ ಇದರ ಬಗ್ಗೆ ತನಿಖೆ ನಡೆಸಿ ಇಬ್ಬರನ್ನು ಬಂಧಿಸಿ ವಿಚಾರಣೆಗೊಳಪಡಿಸಬೇಕು ಎಂದು ಎಸಿಬಿಗೆ ದೂರಿನಲ್ಲಿ ಕಾಂಗ್ರೆಸ್ ನಿಯೋಗ ಮನವಿ ಮಾಡಿದೆ ಇದನ್ನು ಓದಿ : ಬೆಂಗಳೂರಿನಲ್ಲಿ […]

ದೇಶದಲ್ಲಿ ಈವರೆಗೆ ಶ್ರೀಮಂತರಿಗೆ ಮಾತ್ರವೇ ಕೊರೊನಾ ಬಂದಿರೋದು. ಅದು ವಿಮಾನ ಯಾನ ಮಾಡಿದವರಿಗೆ, ನಮ್ಮಂತ ರಾಜಕಾರಣಿಗಳಿಗೆ ಹೊರತು, ಪೌರ ಕಾರ್ಮಿಕರಿಗೆ, ಬಡವರಿಗೆ ಯಾರಿಗೂ ಬಂದಿಲ್ಲ ಎಂಬುದಾಗಿ ಮಾಜಿ ಸಚಿವ ಯುಟಿ ಖಾದರ್ ಹೇಳಿದ್ದಾರೆ. ಮಂಗಳೂರನಲ್ಲಿ ಮಾತನಾಡಿದ ಅವರು, ಕೊರೊನಾ ಬಗ್ಗೆ ಯಾರೂ ತಲೆ ಕೆಡಿಸಿಕೊಳ್ಳಬೇಡಿ. ಇಡೀ ದೇಶದಲ್ಲಿ ಬಡವರಿಗೆ, ಪೌರ ಕಾರ್ಮಿಕರಿಗೆ ಯಾರಿಗೂ ಇದುವರೆಗೆ ಕರೋನಾ ಬಂದಿಲ್ಲ. ವಿಮಾನಯಾನದಲ್ಲಿ ಪ್ರಯಾಣ ಮಾಡಿದವರಿಗೆ, ನಮ್ಮಂತ ರಾಜಕಾರಣಿಗಳಿಗೆ ಮಾತ್ರವೇ. ಬಡವರಿಗೆ ಇದುವರೆಗೆ ಎಲ್ಲಿಯೂ […]

Advertisement

Wordpress Social Share Plugin powered by Ultimatelysocial