ಬೆಳಗಾವಿ: ತೈಲ ಬೆಲೆ ಏರಿಕೆ, ಅಡಿಗೆ ಅನಿಲ ಬೆಲೆ ಹೆಚ್ಚಳದ ಬಗ್ಗೆ  ಬೆಳಗಾವಿ ಗ್ರಾಮೀಣ ಶಾಸಕಿ ಮತ್ತು ಕೆಪಿಸಿಸಿ ವಕ್ತಾರರಾದ ಲಕ್ಷ್ಮಿ ಹೆಬ್ಟಾಳಕರ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದು ಬಿಜೆಪಿ ದುಬಾರಿ ದರ್ಬಾರ್‌ ಎಂದು ಟ್ವೀಟರ್‌ ಮೂಲಕ ಟೀಕೆ ಮಾಡಿದ್ದಾರೆ. ಕೇಂದ್ರ ಹಾಗು ರಾಜ್ಯ ಸರಕಾರದ ವಿರುದ್ಧ ಸರಣಿ ಟ್ವೀಟ್‌ ಮಾಡಿರುವ ಹೆಬ್ಟಾಳಕರ ಹತ್ತು ಲಕ್ಷ ರೂ.ಗಿಂತಲೂ ಹೆಚ್ಚು ವಾರ್ಷಿಕ ಆದಾಯವಿರುವ, ಸಮರ್ಥ ಕುಟುಂಬಗಳು ತಮ್ಮ ಗ್ಯಾಸ್‌ ಸಬ್ಸಿಡಿ […]

Advertisement

Wordpress Social Share Plugin powered by Ultimatelysocial