ಕೊರೋನಾ ಮೂರನೇ ಅಲೆ, ಓಮಿಕ್ರಾನ್ ಬಗ್ಗೆ ಆಲಕ್ಷ್ಯ ಬೇಡ, ಕೆಲವರಿಗೆ ಸೋಂಕಿನ ತೀವ್ರತೆಯಿದೆ, ಯಾರೂ ಕೂಡ ನಿರ್ಲಕ್ಷ್ಯ, ಉದಾಸೀನ ಮಾಡಬೇಡಿ, ಜನರ ಮುಂದೆ ಇರುವಾಗ, ಹೊರಗೆ ಓಡಾಡುವಾಗ, ಕಚೇರಿಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸ್ಯಾನಿಟೈಸ್ ಮಾಡಿಕೊಳ್ಳಿ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. ಲಾಕ್ ಡೌನ್ ಹೇರಿಕೆ ಸರಿಯಲ್ಲ: ಈಗಾಗಲೇ ಎರಡು ಬಾರಿ ಲಾಕ್ ಡೌನ್ ಹೇರಿಕೆ ಮಾಡಲಾಗಿತ್ತು. ಆಗ ಜನರಿಗೆ ಆಗುವ ಸಮಸ್ಯೆಗಳ ಬಗ್ಗೆ ನಮಗೆ […]