20 ಎಕರೆಯಲ್ಲಿ ಬೆಳೆದಿದ್ದ ಗೋವಿನಜೋಳ ಆಕಸ್ಮಿಕ ಬೆಂಕಿಗೆ ಆಹುತಿಯಾಗಿ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಹಾವೇರಿ ಜಿಲ್ಲಾ ರಾಣೆಬೆನ್ನೂರು ತಾಲೂಕಿನ ಮಣಕೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚಂದ್ರಪ್ಪ ಹಾಲಪ್ಪ ಕಂಬಳಿ ಎಂಬ ರೈತರ 20 ಎಕರೆಯಲ್ಲಿ ಗೋವಿನಜೋಳ ಈಗ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಸ್ಥಳ ಪರಿಶೀಲನೆಗೆ ಆಗಮಿಸಿದ್ದ ಕೃಷಿ ಅಧಿಕಾರಿಗಳು ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದ್ದಾರೆ. ಇದನ್ನೂ ಓದಿ:ವಾಹನ ಸವಾರರ ದಾಖಲೆ ಪರಿಶೀಲಿಸಿದ PSI ಸಾಬಯ್ಯ ನಾಯಕ […]