ಬೆಂಗಳೂರು ನಗರ ಜಿಲ್ಲೆಯು  ಕೋವಿಡ್ ಲಸಿಕೆಯ ಎರಡನೇ ಡೋಸ್ ನ್ನು ಶೇಕಡಾ ನೂರರಷ್ಟು ಕವರೇಜ್ ಸಾಧಿಸಿದೆ.ಈ ಬಗ್ಗೆ ಆರೋಗ್ಯ ಸಚಿವ ಕೆ ಸುಧಾಕರ್ ಟ್ವೀಟ್ ಮಾಡಿ ಆರೋಗ್ಯ ಕಾರ್ಯಕರ್ತರು ಮತ್ತು ಜಿಲ್ಲಾಡಳಿತಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.ಈ ಮೂಲಕ ಬೆಂಗಳೂರು ನಗರ ಜಿಲ್ಲೆಯು ಶೇಕಡಾ ನೂರರಷ್ಟು ಲಸಿಕೆ ಪೂರ್ಣಗೊಳಿಸಿದ ರಾಜ್ಯದ ಪ್ರಥಮ ಜಿಲ್ಲೆಯಾಗಿದೆ.ಬೆಂಗಳೂರು ನಗರ 100% ಸೆಕೆಂಡ್ ಡೋಸ್ ಕವರೇಜ್ ಸಾಧಿಸಲು ಕರ್ನಾಟಕದ ಮೊದಲ ಜಿಲ್ಲೆಯಾಗಿದೆ! ಈ ಅದ್ಭುತ ಸಾಧನೆಗಾಗಿ ಎಲ್ಲಾ ಆರೋಗ್ಯ […]

ಪಿ ಚಿದಂಬರಂ ಮತ್ತು ರಾಹುಲ್ ಗಾಂಧಿ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರು ಕೇಂದ್ರದ ಮೇಲೆ ಬೂಸ್ಟರ್ ಶಾಟ್‌ ಗಳಿಗೆ ಅವಕಾಶ ನೀಡುವಂತೆ ಒತ್ತಡ ಹೇರಲು ಪ್ರಾರಂಭಿಸಿದ್ದಾರೆ.ಕೋವಿಶೀಲ್ಡ್ ಲಸಿಕೆಯನ್ನು ತಯಾರಿಸುವ ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಆರ್ಥಿಕ ಹಿತಾಸಕ್ತಿಗಳನ್ನು ರಕ್ಷಿಸುವಲ್ಲಿ ಸರ್ಕಾರವು ಲಕ್ಷಾಂತರ ಲಸಿಕೆ ಪಡೆದ ಭಾರತೀಯರನ್ನು ಸೋಂಕಿನ ಹೊಸ ಸ್ಟ್ರೈನ್‌ಗೆ ಒಡ್ಡುತ್ತಿದೆ ಎಂದು ಚಿದಂಬರಂ ಆರೋಪಿಸಿದ್ದಾರೆ.ಬೂಸ್ಟರ್ ಶಾಟ್‌ಗಳು ಅತ್ಯಗತ್ಯ ಎಂದು ತೀರ್ಮಾನಿಸಲು ಸಾಕಷ್ಟು ಸಂಶೋಧನೆ ಮತ್ತು ಪಾಂಡಿತ್ಯಪೂರ್ಣ ಬರವಣಿಗೆ ಇದೆ. […]

ವಿಶ್ವಾದ್ಯಂತ ಮನುಕುಲವನ್ನು ಕಾಡುತ್ತಿರೋ ಕೊರೋನಾ ಮಹಾಮಾರಿ ತನ್ನ ಅಟ್ಟಹಾಸ ಮುಂದುವರೆಸಿದೆ. ಇದೇ ಮೊದಲ ಬಾರಿಗೆ ರಷ್ಯಾದಲ್ಲಿಂದು ಒಂದೇ ದಿನ ಒಂದು ಸಾವಿರ ಮಂದಿ ಕೊರೋನಾ ಸೋಂಕಿತರು ಸಾವನ್ನಪ್ಪಿದ್ದಾರೆ. ರಷ್ಯಾದಲ್ಲಿ ಲಸಿಕಾ ಅಭಿಯಾನ ಚಾಲ್ತಿಯಲ್ಲಿರೋ ಹೊರತಾಗಿಯೂ ಸಾವಿನ ಸಂಖ್ಯೆ ಏರಿಕೆಯಾಗಿರೋದು ಆತಂಕಕ್ಕೆ ಕಾರಣವಾಗಿದೆ. ಈ ವರೆಗೂ ರಷ್ಯಾದಲ್ಲಿ ಕೇವಲ 31ರಷ್ಟು ಮಂದಿಗೆ ಮಾತ್ರ ಸಂಪೂರ್ಣ ಲಸಿಕೆ ಹಾಕಲಾಗಿದೆ. ಇನ್ನು ರಷ್ಯಾದಲ್ಲಿ ಕೊರೋನ ತಗ್ಗಿಸಲು ಕಠಿಣ ಕ್ರಮಗಳನ್ನು ಜಾರಿಗೊಳಿಸದೇ ಇರೋದು ಸೋಂಕಿತರ ಸಂಖ್ಯೆ ಹೆಚ್ಚಾಗಲು […]

Advertisement

Wordpress Social Share Plugin powered by Ultimatelysocial