ಕರೋನ ವೈರಸ್ ಪ್ರಕರಣಗಳ ಹೆಚ್ಚಳ ಮತ್ತು ಓಮಿಕ್ರಾನ್ ರೂಪಾಂತರದ ಹೆಚ್ಚುತ್ತಿರುವ ಬೆದರಿಕೆಯನ್ನು ಗಮನದಲ್ಲಿಟ್ಟುಕೊಂಡು, ಬೃಹತ್ಮ ಮುನ್ಸಿಪಲ್ ಕಾರ್ಪೊರೇಷನ್ (BMC) ನಗರದಲ್ಲಿ ಯಾವುದೇ ಮುಚ್ಚಿದ ಅಥವಾ ತೆರೆದ ಪ್ರದೇಶಗಳಲ್ಲಿ ಹೊಸ ವರ್ಷದ ಆಚರಣೆ ಕಾರ್ಯಕ್ರಮಗಳು ಮತ್ತು ಸಭೆಗಳನ್ನು ನಿಷೇಧಿಸಿದೆ. ಮುಂಬೈ ಮಹಾನಗರ ಪಾಲಿಕೆ ಆಯುಕ್ತ ಇಕ್ಬಾಲ್ ಸಿಂಗ್ ಚಾಹಲ್ ಶುಕ್ರವಾರ ಸಂಜೆ ಈ ಕುರಿತು ಆದೇಶ ಹೊರಡಿಸಿದ್ದಾರೆ. “ಬಿಎಂಸಿ ಅಧಿಕಾರ ವ್ಯಾಪ್ತಿಯಲ್ಲಿರುವ ಯಾವುದೇ ಮುಚ್ಚಿದ ಅಥವಾ ತೆರೆದ ಪ್ರದೇಶಗಳಲ್ಲಿ ಹೊಸ ವರ್ಷದ […]

ಕೋಲಾರದ ಒಂದೇ ಕಾಲೇಜಿನ 33 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.ಸದ್ಯ ಕಾಲೇಜಿನ ಹಾಸ್ಟೆಲ್ ಅನ್ನು ಕಂಟೇನ್ಮೆಂಟ್ ಮಾಡಲಾಗಿದೆ  ಎಂದು ಕೋಲಾರ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಕೋಲಾರದ ದೇವರಾಜ ಅರಸ ಮೆಡಿಕಲ್ ಕಾಲೇಜಿನ 33 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada      

ಇಲ್ಲಿನ ಪೊಲೀಸ್ ಇಲಾಖೆ ಸಿಬ್ಬಂದಿಯನ್ನು ಬೆಂಬಿಡದೇ ಕಾಡುತ್ತಿರುವ ಕೋವಿಡ್-೧೯ ಸೋಂಕು ಈಗ ಚುನಾಯಿತ ಪ್ರತಿನಿಧಿಗಳಿಗೆ ಬೆನ್ನಟ್ಟಿದೆ. ಬುಧವಾರ ಸಂಸದ ಭಗವಂತ ಖೂಬಾಗೂ ವೈರಸ್ ಒಕ್ಕರಿಸಿದೆ. ಸಂಸದರಿಗೆ ಕೋವಿಡ್-೧೯ ಸೋಂಕಿನ ಯಾವುದೇ ರೋಗ ಲಕ್ಷಣಗಳು ಕಂಡುಬAದಿಲ್ಲ. ಆದರೂ ಗಂಟಲು ದ್ರವ ಪರೀಕ್ಷೆಯಲ್ಲಿ ಪಾಸಿಟಿವ್ ದೃಢಪಟ್ಟಿದೆ. ದೆಹಲಿ ಮತ್ತು ಬೆಂಗಳೂರು ಪ್ರಯಾಣ ಜತೆಗೆ ಜಿಲ್ಲೆಯಲ್ಲಿ ವಿವಿಧೆಡೆ ಸಂಚಾರ ಹಿನ್ನಲೆಯಲ್ಲಿ ಸೋಂಕು ತಗುಲಿರುವ ಸಾಧ್ಯತೆ ಇದೆ. ಇಲ್ಲಿನ ಶಿವನಗರದಲ್ಲಿ ಇರುವ ತಮ್ಮ ಮನೆಯಲ್ಲೇ ಪ್ರತ್ಯೇಕವಾಗಿದ್ದು, […]

Advertisement

Wordpress Social Share Plugin powered by Ultimatelysocial