ಬೆಂಗಳೂರು ಗ್ರಾಮಂತರ ಜಿಲ್ಲೆಯ ನೆಲಮಂಗಲ ನಗರದಲ್ಲಿ ಹೊಸದಾಗಿ 12 ಮಂದಿಗೆ ಮಹಾಮಾರಿ ಕೊರೊನಾ ವೈರಸ್ ತಗಲಿದೆ ಎಂದು ತಾಲ್ಲೂಕು ಆರೋಗ್ಯ ಅಧಿಕಾರಿ ಹರೀಶ್ ಮಾಹಿತಿ ನೀಡಿದ್ದಾರೆ. ಮತ್ತು ನೆಲಮಂಗಲ ಉಪವಿಭಾಗದ ಮಾದನಾಯಕನಹಳ್ಳಿಯ ಹೆಡ್ ಕಾನಸ್ಟೇಬಲ್ ಗೆ ಕೊರೊನಾ ಸೋಂಕು ದೃಢಪಟ್ಟಿದೆ. 45ವರ್ಷದ ಹೆಡ್ ಕಾನಸ್ಟೇಬಲ್ ಬೆಂಗಳೂರಿನ ನಾರಯಣ ಹೃದ್ರೋಗ ಆಸ್ವತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುರಕ್ಷಿತ ಕ್ರಮವಾಗಿ ಪೋಲಿಸ್ ಠಾಣೆಯನ್ನು ಮೂರು ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದೆ ಎಂದು ಮಾದನಾಯಕನಹಳ್ಳಿ […]