ಜಾಗತಿಕ ಮಟ್ಟದಲ್ಲಿ ಲಸಿಕೆಗಳ ತುರ್ತು ಬಳಕೆಗೆ ಕೋವ್ಯಾಕ್ಸಿನ್ ನ್ನು ಸೇರಿಸುವುದಕ್ಕಾಗಿ ಡಬ್ಲ್ಯುಹೆಚ್‌ಒ ಭಾರತ್ ಬಯೋಟೆಕ್ ನಿಂದ ಮತ್ತಷ್ಟು ಸ್ಪಷ್ಟನೆಗಳನ್ನು ಕೇಳಿದೆ. ತುರ್ತು ಬಳಕೆಗೆ ಅನುಮೋದನೆ ನೀಡುವುದಕ್ಕೂ ಮುನ್ನ ಅಂತಿಮ ಹಂತದ ಅಪಾಯ-ಪ್ರಯೋಜನ ಮೌಲ್ಯಮಾಪನವನ್ನು ನಡೆಸುವುದಕ್ಕೆ ಈ ಹೆಚ್ಚುವರಿ ಸ್ಪಷ್ಟನೆಗಳನ್ನು ಡಬ್ಲ್ಯುಹೆಚ್‌ಒ ನ ತಾಂತ್ರಿಕ ಸಲಹಾ ತಂಡ ಕೇಳಿದೆ.   ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : https://play.google.com/store/apps/details?id=com.speed.newskannada

ಅಮೆರಿಕ, ಬ್ರೆಜಿಲ್‌, ಜಪಾನ್‌ಗಳಿಗಿಂತಲೂ ಹೆಚ್ಚಿನ ಜನರಿಗೆ ಕೋವಿಡ್‌ ಲಸಿಕೆ ನೀಡಿರುವುದು ಭಾರತದ ಐತಿಹಾಸಿಕ ಸಾಧನೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವೇ ಕಾರಣ ಎಂದ ಆರೋಗ್ಯ ಸಚಿವ ಕೆ.ಸುಧಾಕರ್‌ ಕೊರೋನಾ ಸಂಪೂರ್ಣ ಕಡಿಮೆಯಾಗಿದೆ ಎಂಬ ಉದಾಸೀನತೆ ಬೇಡ. ಮೊದಲ ಡೋಸ್‌ ಹಾಕಿಸಿಕೊಂಡು 2ನೆಯ ಡೋಸ್‌ ಹಾಕಿಸಿಕೊಳ್ಳದವರು ಕೂಡಲೇ ಹಾಕಿಸಿಕೊಳ್ಳಿ ಎಂದು ಮನವಿ ಮಾಡಿದರು. ನಗರದಲ್ಲಿ ಶುಕ್ರವಾರ ಸುದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ 100 ಕೋಟಿ ಲಸಿಕೆ ಸಾಧನೆ ವಿಚಾರ ಹಂಚಿಕೊಂಡ […]

ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಜಾತ್ರೆಯನ್ನು ಅದ್ದೂರಿಯಾಗಿ ಆಚರಣೆ ಮಾಡಿದ ಘಟನೆ ಮಾಲೂರು ತಾಲ್ಲೂಕಿನ ಡಿ.ಎನ್ ದೊಡ್ಡಿ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮೀ ವೆಂಕಟೇಶ್ವರ ರಥೋತ್ಸವದ  ಜಾತ್ರೆಯಲ್ಲಿ ಸಾವಿರಾರು ಜನರು ಮಾಸ್ಕ್‌, ಸಾಮಾಜಿಕ ಅಂತರ ಕಾಯ್ದಕೊಳ್ಳದೆ ಭಾಗಿಯಾಗಿದರಿಂದ ಕೊರೋನಾ ಹೆಚ್ಚಾಗುವ ನಿರೀಕ್ಷೆ ಇದೆ. ಇದನ್ನೂ ಓದಿ: ಬರ್ತಡೆ ಪಾರ್ಟಿ ಮುಗಿಸಿ ಮಸಣ ಸೇರಿದ ನಾಲ್ವರು.!

ರಾಜ್ಯದಲ್ಲಿ ಮತ್ತೆ ಕೋವಿಡ್ ಪರಿಸ್ಥಿತಿ ಬದಲಾವಣೆಯಿಂದ 1 ರಿಂದ 5ನೇ ತರಗತಿಗಳ ಪ್ರಾರಂಭ ತಡವಾಗುತ್ತಿದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದರು. ಕೋಲಾರ ಜಿಲ್ಲೆಯ ಮಾಲೂರಿನಲ್ಲಿ ಮಾತನಾಡಿದ ಸುರೇಶ್ ಕುಮಾರ್, ಕಳೆದ 10 ದಿನಗಳ ಹಿಂದೆ ಸೋಂಕಿನ ಸಂಖ್ಯೆ 350ಕ್ಕೆ ಇಳಿದಿತ್ತು, ಆದರೆ ಈಗ 700ಕ್ಕೆ ಏರಿಕೆಯಾಗಿದೆ, ಆರೋಗ್ಯ ಇಲಾಖೆಯ ಸಲಹೆ ಮೇರೆಗೆ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಶಿಕ್ಷಣ ಸಚಿವರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ :ಕೆರೆಯ ಬಳಿ […]

ಕೊರೊನಾ ಸೋಂಕಿತರ ಪ್ರಕರಣ ಅಮೆರಿಕದಲ್ಲಿ ವ್ಯಾಪಕಗೊಂಡಿದೆ.ಒಂದೇ ದಿನದಲ್ಲಿ 2,45,000 ಪ್ರಕರಣ ದೃಢ ಮೃತಪಡುತ್ತಿರುವವರ ಸಂಖ್ಯೆ3 ಪಟ್ಟು ಹೆಚ್ಚು. ಹೊಸ ಸೋಂಕಿತರ ಸಂಖ್ಯೆ 6 ಪಟ್ಟು ಹೆಚ್ಚು.ಅಮೆರಿಕದಲ್ಲಿ ಕೊರೊನಾ ವೈರಸ್ ಸೋಂಕಿನ ಹರಡುವಿಕೆ ಮತ್ತೆ ವ್ಯಾಪಕಗೊಂಡಿದೆ. ಸಾವಿನ ಸಂಖ್ಯೆಯೂ ಹೆಚ್ಚಾಗಿದ್ದು, ಅಮೆರಿಕದಲ್ಲಿ ಒಂದೇ ದಿನ 2 ಲಕ್ಷದ 45 ಸಾವಿರ ಪ್ರಕರಣಗಳು ದೃಢಪಟ್ಟಿದ್ದು, 3,600 ಮಂದಿ ಮೃತಪಟ್ಟಿದ್ದಾರೆ . 3 ತಿಂಗಳ ಹಿಂದೆ ಸೋಂಕಿನಿಂದಾಗಿ ಸಾವಿಗೀಡಾಗುತ್ತಿದ್ದವರಿಗಿಂತ ಈಗ ಮೃತಪಡುತ್ತಿರುವವರ ಸಂಖ್ಯೆ ಮೂರು […]

ಬಾಲಿವುಡ್ ನಟ ಸಂಸದ ಸನ್ನಿ ಡಿಯೋಲ್ ಗೆ ಕೊರೊನಾ ವಕ್ಕರಿಸಿದೆ.ಈ ಬಗ್ಗೆ ಸನ್ನಿ ಡಿಯೋಲ್ ಟ್ಟಿಟ್ ಮಾಡಿದ್ದು ನನ್ನಗೆ ಕೊರೊನಾ ಪಾಸಿಟಿವ್ ಬಂದಿದೆ. ನನ್ನ ಸಂಪರ್ಕಕ್ಕೆ ಬಂದವರು ಕೊರೊನಾ ಟ್ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ. ಸನ್ನಿಗೆ ಕೋವಿಡ್ ಧೃಡ ಪಟ್ಟಿದ್ದರಿಂದ ಸದ್ಯ ಹೋಮ್ ಐಸೋಲೆಷನ್ ನಲ್ಲಿದ್ದಾರೆ. ಇದನ್ನು ಓದಿ :ನಟಿ ಐಂದ್ರಿತಾ ರೈ ಖಾತೆಯಲ್ಲಿ ಹಣವಿಲ್ವಂತೆ..!

ಕೊರೊನಾ ಸೋಂಕಿನ ಪರಿಸ್ಥಿತಿ ಕುರಿತಾಗಿ ಕರ್ನಾಟಕ ಸಿಎಂ ಯಡಿಯೂರಪ್ಪ ಸೇರಿದಂತೆ 8 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಮಂತ್ರಿ ಮೋದಿ ಸಭೆ ನಡೆಸಲಿದ್ದಾರೆ .ಎರಡು ಹಂತಗಳಲ್ಲಿ ಸಿಎಂಗಳ ಸಭೆ ನಡೆಯಲಿದೆ ಮೊದಲ ಹಂತದಲ್ಲಿ ಅತೀ ಹೆಚ್ಚು ಕೊರೊನಾ ಪ್ರಕರಣಗಳಿರುವ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಯಲಿದೆ .ಬಳಿಕ ಲಸಿಕೆ ವಿತರಣೆ ಬಗ್ಗೆ ರಾಜ್ಯಗಳ ಮತ್ತು ಕೇಂದ್ರಡಳಿತ ಪ್ರದೇಶದ ಪ್ರತಿನಿಧಿಗಳ ಜೊತೆ ಮೋದಿ ಮತ್ತೋಂದು ಸಭೆ ನಡೆಸುಲಿದ್ದಾರೆ ಎಂದು ತಿಳಿದುಬಂದಿದೆ. ಇದನ್ನು ಓದಿ:ಮೈಸೂರು […]

ಕೊರೊನಾ ರಣಕೇಕೆಯ ನಡುವೆ ದೇಶದ ಜನತೆಗೆ ಗುಡ್‌ನ್ಯೂಸ್ ಸಿಕ್ಕಿದೆ. ಡೆಡ್ಲಿ ಕೊರೊನಾ ವೈರಸ್‌ನ್ನು ನಿಯಂತ್ರಿಸಲು ಇಂಜೆಕ್ಷನ್ ಕಂಡುಹಿಡಿಯಲಾಗಿದೆ.  ರೆಮ್‌ಡೆಸಿವಿರ್ ಔಷಧ ಮಾರಾಟಕ್ಕೆ ಭಾರತÀ ಅನುಮತಿ ನೀಡಿದ್ದು, ೧೦೦ ಮೈಕ್ರೋಗ್ರಾಮ್‌ನ ೧ ಇಂಜೆಕ್ಷನ್‌ಗೆ ಅಮೆರಿಕದಲ್ಲಿ ೩.೩೪ಲಕ್ಷ ರೂಪಾಯಿ. ಆದ್ರೆ ಇದೆ ಔಷಧಿಗೆ ಭಾರತದಲ್ಲಿ ೭ ಸಾವಿರ ರೂಪಾಯಿಗಳಿದ್ದು, ೫ಇಂಜೆಕ್ಷನ್‌ಗೆ ೩೫-೪೨ಸಾವಿರ ಖರ್ಚಾಗುತ್ತದೆ. ಕೊರೊನಾ ಸೋಂಕಿತರಿಗೆ ೫ಇಂಜೆಕ್ಷನ್ ನೀಡುವುದರಿಂದ ವೈರಾಣು ನಿರೋಧ ಶಕ್ತಿ ಹೆಚ್ಚಾಗುತ್ತದೆ. ಇಂಜೆಕ್ಷನ್ ತಯಾರಿಸಲು ನಂಜನಗೂಡಿನ ಜ್ಯುಬಿಲೆಂಟ್ ಕಂಪನಿಗೆ ಲೈಸೆನ್ಸ್ […]

ಕೋವಿಡ್-19 ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಕತಾರ್ ನಿಂದ ಬಂದಿದ್ದ ಇಬ್ಬರನ್ನು ಬೆಂಗಳೂರಿನಲ್ಲಿ ಸಾಂಸ್ಥಿಕ ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು, ಮತ್ತೊಬ್ಬರು ಮಹಾರಾಷ್ಟ್ರದಿಂದ ಬಂದಿದ್ದ ಒಬ್ಬರನ್ನು ಮಂಗಳೂರಿನ ದೇರಳಕಟ್ಟೆಯಲ್ಲಿ ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು. ಸಾಂಸ್ಥಿಕ ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ್ದ ಒಂದೇ ದಿನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂವರಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಎಂದು ಜಿಲ್ಲಾಧಿಕಾರಿ ಸಿಂದು ಬಿ ರೂಪೇಶ್ ಹೇಳಿದ್ದಾರೆ.

ಭಾರತದಲ್ಲಿ ಒಂದೇ ದಿನ 7 ಸಾವಿರಕ್ಕೂ ಹೆಚ್ಚು‌ ಕೊರೋನಾ ಪ್ರಕರಣಗಳು ದೃಡಪಟ್ಟಿವೆ. ನಿನ್ನೆ ಒಂದೇ ದಿನ ದೇಶದಲ್ಲಿ 7,964 ಪ್ರಕರಣಗಳು ಕಂಡುಬಂದಿವೆ. ಇದರಿಂದ ಭಾರತದ ಕೊರೋನಾ ವೈರಸ್ ಪೀಡಿತರ ಸಂಖ್ಯೆ 1,73,763ಕ್ಕೆ ಏರಿಕೆಯಾಗಿದೆ.ನಿನ್ನೆ  ಕೊರೊನಾದಿಂದ 265 ಜನ ಮೃತಪಟ್ಟಿದ್ದಾರೆ.  ದೇಶದಲ್ಲಿ ಕೊರೊನಾದಿಂದ ಸತ್ತವರ ಸಂಖ್ಯೆ 4,971ಕ್ಕೆ ಏರಿಕೆಯಾಗಿದೆ. 82,370 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ. ಎಂದು ಕೇಂದ್ರ ಆರೋಗ್ಯ ಇಲಾಖೆಯ ಹೆಲ್ತ್ ಬುಲೆಟಿನ್ ಮಾಹಿತಿ ನೀಡಿದೆ.ಲಾಕ್ ಡೌನ್ ಸಡಿಲಿಕೆಗೊಳಿಸಿರುವುದರಿಂದ ಕೊರೋನಾ […]

Advertisement

Wordpress Social Share Plugin powered by Ultimatelysocial