ಕೊರೊನಾ ವೈರಸ್ ಗೆ ಪ್ರತಿ ದಿನ ಹೆಚ್ಚು ಮಂದಿ ಬಲಿಯಾಗುತ್ತಿದ್ದಾರೆ ಆದರಿಂದ ಅನೇಕ ದೇಶಗಳು ಕೊರೊನಾ ವೈರಸ್ ಗೆ ಔಷದಿ ಕಂಡು ಹಿಡಿಯಲು ಪ್ರಯತ್ನ ಪಡುತ್ತಿದ್ದಾರೆ. ಆದರೆ ಇದೀಗ ಪತಂಜಲಿ ಯೋಗಗುರು ಬಾಬಾ ರಾಮ್ ದೇವ್  ಆಯುರ್ವೇದದಲ್ಲಿ ಕೊರೊನಾಗೆ ಔಷಧಿ ಕಂಡುಹಿಡಿದಿರುವುದಾಗಿ ಹೇಳಿದ್ದಾರೆ. ಈ ಕುರಿತು ಹರಿದ್ವಾರದ ಪತಂಜಲಿ ಯೋಗ ಮಂದಿರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾ ಡಿದ ಅವರು ಮಾರಣಾಂತಿಕ ಕೊರೊನಾ ಸೋಂಕಿಗೆ ಕೊರೋನಿಲ್ ಎಂಬ ಔಷಧದಿಂದ ಚಿಕಿತ್ಸೆ ನೀಡಬಹುದು […]

Advertisement

Wordpress Social Share Plugin powered by Ultimatelysocial