ಲಾಕ್‍ಡೌನ್ ಮಾಡುವುದರಿಂದ ಕೊರೊನಾ ನಿಯಂತ್ರಣ ಆಗುವುದಿಲ್ಲ. ಹೀಗಾಗಿ ಲಾಕ್‍ಡೌನ್ ಮುಂದುವರಿಸುವುದಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಸಿಎಂ ಸಭೆ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಆರ್.ಅಶೋಕ್, ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡಿ ಹೇಳುತ್ತಿದ್ದೇನೆ. ಲಾಕ್‍ಡೌನ್ ಮುಂದುವರಿಸಲ್ಲ, ಕೊರೊನಾ ನಿಯಂತ್ರಣಕ್ಕೆ ಲಾಕ್‍ಡೌನ್ ಒಂದೇ ಮಾರ್ಗ ಅಲ್ಲ. ಮತ್ತೆ ಮತ್ತೆ ಲಾಕ್‍ಡೌನ್ ಮಾಡಲು ಆಗುವುದಿಲ್ಲ. ಒಂದು ವಾರ ಲಾಕ್‍ಡೌನ್ ಮುಗಿಯುತ್ತಿದ್ದಂತೆ ಎಂದಿನಂತೆ ಎಲ್ಲ ಕೆಲಸಗಳು ಆರಂಭವಾಗುತ್ತದೆ ಎಂದು ಹೇಳಿದರು. ಖಾಸಗಿ […]

Advertisement

Wordpress Social Share Plugin powered by Ultimatelysocial